ಯಮುನಾ ನದಿಯಲ್ಲಿ ತೇಲಿ ಬಂತು ಸೋಂಕಿತರ ಅರೆಬೆಂದ ಮೃತದೇಹಗಳು

ಯಮುನಾ ನದಿಯಲ್ಲಿ ತೇಲಿ ಬಂತು ಸೋಂಕಿತರ ಅರೆಬೆಂದ ಮೃತದೇಹಗಳು

Published : May 10, 2021, 11:10 AM ISTUpdated : May 10, 2021, 11:15 AM IST

ದೇಶಾದ್ಯಂತ ಕೊರೊನಾದಿಂದ ಏನೆನಲ್ಲಾ ಅನಾಗುತಗಳಾಗಿವೆ ನೋಡೋಣ ಬನ್ನಿ. ಮೊದಲನೆಯದಾಗಿ ಕೊರೊನಾದಿಂದ ಚೇತರಿಸಿಕೊಂಡ 2-3 ವಾರಗಳಲ್ಲಿ ರೋಗಿಗಳಲ್ಲಿ ಫಂಗಸ್ ಎನ್ನುವ ಹೊಸ ಸೋಂಕು ಕಾಣಿಸಿಕೊಂಡಿದೆ. 

ನವದೆಹಲಿ (ಮೇ. 10): ದೇಶಾದ್ಯಂತ ಕೊರೊನಾದಿಂದ ಏನೆನಲ್ಲಾ ಅನಾಗುತಗಳಾಗಿವೆ ನೋಡೋಣ ಬನ್ನಿ. ಮೊದಲನೆಯದಾಗಿ ಕೊರೊನಾದಿಂದ ಚೇತರಿಸಿಕೊಂಡ 2-3 ವಾರಗಳಲ್ಲಿ ರೋಗಿಗಳಲ್ಲಿ ಫಂಗಸ್ ಎನ್ನುವ ಹೊಸ ಸೋಂಕು ಕಾಣಿಸಿಕೊಂಡಿದೆ. ಸೋಂಕಿತ ಮಹಿಳೆಯೊಬ್ಬಳು ಗಂಡನ ತೋಳಲ್ಲೇ ಪ್ರಾಣ ಬಿಟ್ಟಿದ್ದಳು. ಸೋಂಕಿತರ ಪಕ್ಕದಲ್ಲೇ ಮೃತದೇಹವನ್ನು ಇಟ್ಟು ಚಿಕಿತ್ಸೆ ನೀಡಲಾಗಿದೆ. ಇನ್ನೊಂದು ಕಡೆ ಯಮುನಾ ನದಿಯಲ್ಲಿ ಸೋಂಕಿತರ ಅರೆಬರೆ ಬೆಂದ ಮೃತದೇಹಗಳು ತೇಲಿ ಬಂದಿವೆ. ಈ ಎಲ್ಲಾ ಸುದ್ದಿಗಳ ಸಂಪೂರ್ಣ ವಿವರ ಇಲ್ಲಿದೆ. 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?