ಅಬ್ಬಾ..! 6 ತಿಂಗಳ ನಂತರ ಇಳಿಮುಖವಾಗುತ್ತಿದೆ ಕೊರೊನಾ ಸೋಂಕು

ಅಬ್ಬಾ..! 6 ತಿಂಗಳ ನಂತರ ಇಳಿಮುಖವಾಗುತ್ತಿದೆ ಕೊರೊನಾ ಸೋಂಕು

Suvarna News   | Asianet News
Published : Oct 09, 2020, 10:35 AM ISTUpdated : Oct 09, 2020, 11:00 AM IST

ಕೊರೊನಾ...ಕೊರೊನಾ...ಕೊರೊನಾ... ಕಳೆದ 6 ತಿಂಗಳಿಂದ ಕೇಳಿ ಕೇಳಿ ಸಾಕಾಗಿದೆ. ಈಗ ಸಮಾಧಾನಕರ ಸುದ್ದಿಯೊಂದು ಹೊರಬಿದ್ದಿದೆ. ದೇಶದಲ್ಲಿ ಮೊದಲ ಕೊರೊನಾ ಅಲೆಯ ಇಳಿಕೆಯಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. 
 

ಬೆಂಗಳೂರು (ಅ. 09): ಕೊರೊನಾ...ಕೊರೊನಾ...ಕೊರೊನಾ... ಕಳೆದ 6 ತಿಂಗಳಿಂದ ಕೇಳಿ ಕೇಳಿ ಸಾಕಾಗಿದೆ. ಈಗ ಸಮಾಧಾನಕರ ಸುದ್ದಿಯೊಂದು ಹೊರಬಿದ್ದಿದೆ. ದೇಶದಲ್ಲಿ ಮೊದಲ ಕೊರೊನಾ ಅಲೆಯ ಇಳಿಕೆಯಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. 

ಇಳಿಕೆಯಾಗುತ್ತಿದೆ ಎಂದ ಮಾತ್ರಕ್ಕೆ ಜನರು ಮೈಮರೆತರೆ ಸೋಂಕಿನ ಪ್ರಮಾಣ ಇನ್ನೂ ಹೆಚ್ಚಳವಾಗಬಹುದು. ಮೊದಲ ಅಲೆ ಇಳಿಕೆಯಾಗುತ್ತಿದ್ದರೂ ಇದೇ ಟ್ರೆಂಡ್ ಮುಂದುವರೆಯುತ್ತದೆ ಎಂದು ಹೇಳಲು ಸಾಧ್ಯವಾಗುವುದಿಲ್ಲ. ಅಮೆರಿಕಾದಲ್ಲಿ ಮೊದಲ ಅಲೆ ಇಳಿಕೆಯಾಗಿ, ಮತ್ತೆ ಏರಿ ಈಗ ಮೂರನೇ ಅಲೆ ನಡೆಯುತ್ತಿದೆ. ಹಾಗಾಗಿ ಮುಂಜಾಗ್ರತಾ ಕ್ರಮ ಅಗತ್ಯ ಎಂದಿದ್ದಾರೆ. ಇನ್ನೊಂದು ಕಡೆ ದೇಶದಲ್ಲಿ ಇಳಿಮುಖವಾಗುತ್ತಿರುವುದು ಸಮಧಾನಕರವಾದರೂ ಕರ್ನಾಟಕ ಹಾಗೂ ಕೇರಳದಲ್ಲಿ ಏರಿಕೆಯಾಗುತ್ತಿದೆ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?