ಅಬ್ಬಾ..! 6 ತಿಂಗಳ ನಂತರ ಇಳಿಮುಖವಾಗುತ್ತಿದೆ ಕೊರೊನಾ ಸೋಂಕು

ಅಬ್ಬಾ..! 6 ತಿಂಗಳ ನಂತರ ಇಳಿಮುಖವಾಗುತ್ತಿದೆ ಕೊರೊನಾ ಸೋಂಕು

Suvarna News   | Asianet News
Published : Oct 09, 2020, 10:35 AM ISTUpdated : Oct 09, 2020, 11:00 AM IST

ಕೊರೊನಾ...ಕೊರೊನಾ...ಕೊರೊನಾ... ಕಳೆದ 6 ತಿಂಗಳಿಂದ ಕೇಳಿ ಕೇಳಿ ಸಾಕಾಗಿದೆ. ಈಗ ಸಮಾಧಾನಕರ ಸುದ್ದಿಯೊಂದು ಹೊರಬಿದ್ದಿದೆ. ದೇಶದಲ್ಲಿ ಮೊದಲ ಕೊರೊನಾ ಅಲೆಯ ಇಳಿಕೆಯಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. 
 

ಬೆಂಗಳೂರು (ಅ. 09): ಕೊರೊನಾ...ಕೊರೊನಾ...ಕೊರೊನಾ... ಕಳೆದ 6 ತಿಂಗಳಿಂದ ಕೇಳಿ ಕೇಳಿ ಸಾಕಾಗಿದೆ. ಈಗ ಸಮಾಧಾನಕರ ಸುದ್ದಿಯೊಂದು ಹೊರಬಿದ್ದಿದೆ. ದೇಶದಲ್ಲಿ ಮೊದಲ ಕೊರೊನಾ ಅಲೆಯ ಇಳಿಕೆಯಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. 

ಇಳಿಕೆಯಾಗುತ್ತಿದೆ ಎಂದ ಮಾತ್ರಕ್ಕೆ ಜನರು ಮೈಮರೆತರೆ ಸೋಂಕಿನ ಪ್ರಮಾಣ ಇನ್ನೂ ಹೆಚ್ಚಳವಾಗಬಹುದು. ಮೊದಲ ಅಲೆ ಇಳಿಕೆಯಾಗುತ್ತಿದ್ದರೂ ಇದೇ ಟ್ರೆಂಡ್ ಮುಂದುವರೆಯುತ್ತದೆ ಎಂದು ಹೇಳಲು ಸಾಧ್ಯವಾಗುವುದಿಲ್ಲ. ಅಮೆರಿಕಾದಲ್ಲಿ ಮೊದಲ ಅಲೆ ಇಳಿಕೆಯಾಗಿ, ಮತ್ತೆ ಏರಿ ಈಗ ಮೂರನೇ ಅಲೆ ನಡೆಯುತ್ತಿದೆ. ಹಾಗಾಗಿ ಮುಂಜಾಗ್ರತಾ ಕ್ರಮ ಅಗತ್ಯ ಎಂದಿದ್ದಾರೆ. ಇನ್ನೊಂದು ಕಡೆ ದೇಶದಲ್ಲಿ ಇಳಿಮುಖವಾಗುತ್ತಿರುವುದು ಸಮಧಾನಕರವಾದರೂ ಕರ್ನಾಟಕ ಹಾಗೂ ಕೇರಳದಲ್ಲಿ ಏರಿಕೆಯಾಗುತ್ತಿದೆ. 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್