ವೆಂಟಿಲೇಟರ್ ಕೊರತೆ, ಬೆಡ್ ಸಿಗ್ತಿಲ್ಲ, ಸ್ಮಶಾನದಲ್ಲಿ ಕ್ಯೂ; ಎಲ್ಲಿಗೆ ಬಂತು ಕೊರೊನಾ ಆರ್ಭಟ

ವೆಂಟಿಲೇಟರ್ ಕೊರತೆ, ಬೆಡ್ ಸಿಗ್ತಿಲ್ಲ, ಸ್ಮಶಾನದಲ್ಲಿ ಕ್ಯೂ; ಎಲ್ಲಿಗೆ ಬಂತು ಕೊರೊನಾ ಆರ್ಭಟ

Suvarna News   | Asianet News
Published : Apr 14, 2021, 03:29 PM ISTUpdated : Apr 14, 2021, 03:37 PM IST

ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ನೈಟ್‌ ಕರ್ಫ್ಯೂ, ಕಠಿಣ ಕ್ರಮ ಯಾವುದಕ್ಕೂ ಸೋಂಕು ಬಗ್ಗುತ್ತಿಲ್ಲ. ಸಾವು- ನೋವಿನ ಪ್ರಮಾಣ ಕಣ್ಣೀರು ತರಿಸುತ್ತಿದೆ. 

ಬೆಂಗಳೂರು (ಏ. 14): ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ನೈಟ್‌ ಕರ್ಫ್ಯೂ, ಕಠಿಣ ಕ್ರಮ ಯಾವುದಕ್ಕೂ ಸೋಂಕು ಬಗ್ಗುತ್ತಿಲ್ಲ. ಸಾವು- ನೋವಿನ ಪ್ರಮಾಣ ಕಣ್ಣೀರು ತರಿಸುತ್ತಿದೆ. ಮಗುವನ್ನು ಕಳೆದುಕೊಂಡ ತಾಯಿಯ ಆಕ್ರಂದನ, ಚಿಕಿತ್ಸೆ ಸಿಗದೇ ಸೋಂಕಿತರ ನರಳಾಟ ಮನಕಲಕುತ್ತಿದೆ.

ವೆಂಟಿಲೇಟರ್ ಕೊರತೆ, ಆಂಬುಲೆನ್ಸ್ ಇಲ್ಲ ಅನ್ನೋದು ಕಾಮನ್ ಆಗೋಗಿದೆ. ಇನ್ನು ಛತ್ತೀಸ್‌ಗಢ್, ಮಹಾರಾಷ್ಟ್ರದಲ್ಲಂತೂ ಆಸ್ಪತ್ರೆ ಜೊತೆ ಸ್ಮಶಾನಗಳು ಹೌಸ್‌ಫುಲ್ ಆಗಿವೆ. ಅಲ್ಲಿನ ದೃಶ್ಯಗಳನ್ನು ನೋಡಿದ್ರೆ ಪರಿಸ್ಥಿತಿಯ ಕರಾಳತೆ ಅರ್ಥ ಆಗುತ್ತದೆ. ಎಲ್ಲೆಲ್ಲಿ ಹೇಗ್ಹೇಗಿದೆ ಸ್ಥಿತಿ..? ನೋಡಿ. 
 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!