ವೆಂಟಿಲೇಟರ್ ಕೊರತೆ, ಬೆಡ್ ಸಿಗ್ತಿಲ್ಲ, ಸ್ಮಶಾನದಲ್ಲಿ ಕ್ಯೂ; ಎಲ್ಲಿಗೆ ಬಂತು ಕೊರೊನಾ ಆರ್ಭಟ

ವೆಂಟಿಲೇಟರ್ ಕೊರತೆ, ಬೆಡ್ ಸಿಗ್ತಿಲ್ಲ, ಸ್ಮಶಾನದಲ್ಲಿ ಕ್ಯೂ; ಎಲ್ಲಿಗೆ ಬಂತು ಕೊರೊನಾ ಆರ್ಭಟ

Suvarna News   | Asianet News
Published : Apr 14, 2021, 03:29 PM ISTUpdated : Apr 14, 2021, 03:37 PM IST

ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ನೈಟ್‌ ಕರ್ಫ್ಯೂ, ಕಠಿಣ ಕ್ರಮ ಯಾವುದಕ್ಕೂ ಸೋಂಕು ಬಗ್ಗುತ್ತಿಲ್ಲ. ಸಾವು- ನೋವಿನ ಪ್ರಮಾಣ ಕಣ್ಣೀರು ತರಿಸುತ್ತಿದೆ. 

ಬೆಂಗಳೂರು (ಏ. 14): ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ನೈಟ್‌ ಕರ್ಫ್ಯೂ, ಕಠಿಣ ಕ್ರಮ ಯಾವುದಕ್ಕೂ ಸೋಂಕು ಬಗ್ಗುತ್ತಿಲ್ಲ. ಸಾವು- ನೋವಿನ ಪ್ರಮಾಣ ಕಣ್ಣೀರು ತರಿಸುತ್ತಿದೆ. ಮಗುವನ್ನು ಕಳೆದುಕೊಂಡ ತಾಯಿಯ ಆಕ್ರಂದನ, ಚಿಕಿತ್ಸೆ ಸಿಗದೇ ಸೋಂಕಿತರ ನರಳಾಟ ಮನಕಲಕುತ್ತಿದೆ.

ವೆಂಟಿಲೇಟರ್ ಕೊರತೆ, ಆಂಬುಲೆನ್ಸ್ ಇಲ್ಲ ಅನ್ನೋದು ಕಾಮನ್ ಆಗೋಗಿದೆ. ಇನ್ನು ಛತ್ತೀಸ್‌ಗಢ್, ಮಹಾರಾಷ್ಟ್ರದಲ್ಲಂತೂ ಆಸ್ಪತ್ರೆ ಜೊತೆ ಸ್ಮಶಾನಗಳು ಹೌಸ್‌ಫುಲ್ ಆಗಿವೆ. ಅಲ್ಲಿನ ದೃಶ್ಯಗಳನ್ನು ನೋಡಿದ್ರೆ ಪರಿಸ್ಥಿತಿಯ ಕರಾಳತೆ ಅರ್ಥ ಆಗುತ್ತದೆ. ಎಲ್ಲೆಲ್ಲಿ ಹೇಗ್ಹೇಗಿದೆ ಸ್ಥಿತಿ..? ನೋಡಿ. 
 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್