ವೆಂಟಿಲೇಟರ್ ಕೊರತೆ, ಬೆಡ್ ಸಿಗ್ತಿಲ್ಲ, ಸ್ಮಶಾನದಲ್ಲಿ ಕ್ಯೂ; ಎಲ್ಲಿಗೆ ಬಂತು ಕೊರೊನಾ ಆರ್ಭಟ

ವೆಂಟಿಲೇಟರ್ ಕೊರತೆ, ಬೆಡ್ ಸಿಗ್ತಿಲ್ಲ, ಸ್ಮಶಾನದಲ್ಲಿ ಕ್ಯೂ; ಎಲ್ಲಿಗೆ ಬಂತು ಕೊರೊನಾ ಆರ್ಭಟ

Suvarna News   | Asianet News
Published : Apr 14, 2021, 03:29 PM ISTUpdated : Apr 14, 2021, 03:37 PM IST

ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ನೈಟ್‌ ಕರ್ಫ್ಯೂ, ಕಠಿಣ ಕ್ರಮ ಯಾವುದಕ್ಕೂ ಸೋಂಕು ಬಗ್ಗುತ್ತಿಲ್ಲ. ಸಾವು- ನೋವಿನ ಪ್ರಮಾಣ ಕಣ್ಣೀರು ತರಿಸುತ್ತಿದೆ. 

ಬೆಂಗಳೂರು (ಏ. 14): ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ನೈಟ್‌ ಕರ್ಫ್ಯೂ, ಕಠಿಣ ಕ್ರಮ ಯಾವುದಕ್ಕೂ ಸೋಂಕು ಬಗ್ಗುತ್ತಿಲ್ಲ. ಸಾವು- ನೋವಿನ ಪ್ರಮಾಣ ಕಣ್ಣೀರು ತರಿಸುತ್ತಿದೆ. ಮಗುವನ್ನು ಕಳೆದುಕೊಂಡ ತಾಯಿಯ ಆಕ್ರಂದನ, ಚಿಕಿತ್ಸೆ ಸಿಗದೇ ಸೋಂಕಿತರ ನರಳಾಟ ಮನಕಲಕುತ್ತಿದೆ.

ವೆಂಟಿಲೇಟರ್ ಕೊರತೆ, ಆಂಬುಲೆನ್ಸ್ ಇಲ್ಲ ಅನ್ನೋದು ಕಾಮನ್ ಆಗೋಗಿದೆ. ಇನ್ನು ಛತ್ತೀಸ್‌ಗಢ್, ಮಹಾರಾಷ್ಟ್ರದಲ್ಲಂತೂ ಆಸ್ಪತ್ರೆ ಜೊತೆ ಸ್ಮಶಾನಗಳು ಹೌಸ್‌ಫುಲ್ ಆಗಿವೆ. ಅಲ್ಲಿನ ದೃಶ್ಯಗಳನ್ನು ನೋಡಿದ್ರೆ ಪರಿಸ್ಥಿತಿಯ ಕರಾಳತೆ ಅರ್ಥ ಆಗುತ್ತದೆ. ಎಲ್ಲೆಲ್ಲಿ ಹೇಗ್ಹೇಗಿದೆ ಸ್ಥಿತಿ..? ನೋಡಿ. 
 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!