ವೆಂಟಿಲೇಟರ್ ಕೊರತೆ, ಬೆಡ್ ಸಿಗ್ತಿಲ್ಲ, ಸ್ಮಶಾನದಲ್ಲಿ ಕ್ಯೂ; ಎಲ್ಲಿಗೆ ಬಂತು ಕೊರೊನಾ ಆರ್ಭಟ

ವೆಂಟಿಲೇಟರ್ ಕೊರತೆ, ಬೆಡ್ ಸಿಗ್ತಿಲ್ಲ, ಸ್ಮಶಾನದಲ್ಲಿ ಕ್ಯೂ; ಎಲ್ಲಿಗೆ ಬಂತು ಕೊರೊನಾ ಆರ್ಭಟ

Suvarna News   | Asianet News
Published : Apr 14, 2021, 03:29 PM ISTUpdated : Apr 14, 2021, 03:37 PM IST

ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ನೈಟ್‌ ಕರ್ಫ್ಯೂ, ಕಠಿಣ ಕ್ರಮ ಯಾವುದಕ್ಕೂ ಸೋಂಕು ಬಗ್ಗುತ್ತಿಲ್ಲ. ಸಾವು- ನೋವಿನ ಪ್ರಮಾಣ ಕಣ್ಣೀರು ತರಿಸುತ್ತಿದೆ. 

ಬೆಂಗಳೂರು (ಏ. 14): ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ನೈಟ್‌ ಕರ್ಫ್ಯೂ, ಕಠಿಣ ಕ್ರಮ ಯಾವುದಕ್ಕೂ ಸೋಂಕು ಬಗ್ಗುತ್ತಿಲ್ಲ. ಸಾವು- ನೋವಿನ ಪ್ರಮಾಣ ಕಣ್ಣೀರು ತರಿಸುತ್ತಿದೆ. ಮಗುವನ್ನು ಕಳೆದುಕೊಂಡ ತಾಯಿಯ ಆಕ್ರಂದನ, ಚಿಕಿತ್ಸೆ ಸಿಗದೇ ಸೋಂಕಿತರ ನರಳಾಟ ಮನಕಲಕುತ್ತಿದೆ.

ವೆಂಟಿಲೇಟರ್ ಕೊರತೆ, ಆಂಬುಲೆನ್ಸ್ ಇಲ್ಲ ಅನ್ನೋದು ಕಾಮನ್ ಆಗೋಗಿದೆ. ಇನ್ನು ಛತ್ತೀಸ್‌ಗಢ್, ಮಹಾರಾಷ್ಟ್ರದಲ್ಲಂತೂ ಆಸ್ಪತ್ರೆ ಜೊತೆ ಸ್ಮಶಾನಗಳು ಹೌಸ್‌ಫುಲ್ ಆಗಿವೆ. ಅಲ್ಲಿನ ದೃಶ್ಯಗಳನ್ನು ನೋಡಿದ್ರೆ ಪರಿಸ್ಥಿತಿಯ ಕರಾಳತೆ ಅರ್ಥ ಆಗುತ್ತದೆ. ಎಲ್ಲೆಲ್ಲಿ ಹೇಗ್ಹೇಗಿದೆ ಸ್ಥಿತಿ..? ನೋಡಿ. 
 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?