ವೆಂಟಿಲೇಟರ್ ಕೊರತೆ, ಬೆಡ್ ಸಿಗ್ತಿಲ್ಲ, ಸ್ಮಶಾನದಲ್ಲಿ ಕ್ಯೂ; ಎಲ್ಲಿಗೆ ಬಂತು ಕೊರೊನಾ ಆರ್ಭಟ

ವೆಂಟಿಲೇಟರ್ ಕೊರತೆ, ಬೆಡ್ ಸಿಗ್ತಿಲ್ಲ, ಸ್ಮಶಾನದಲ್ಲಿ ಕ್ಯೂ; ಎಲ್ಲಿಗೆ ಬಂತು ಕೊರೊನಾ ಆರ್ಭಟ

Suvarna News   | Asianet News
Published : Apr 14, 2021, 03:29 PM ISTUpdated : Apr 14, 2021, 03:37 PM IST

ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ನೈಟ್‌ ಕರ್ಫ್ಯೂ, ಕಠಿಣ ಕ್ರಮ ಯಾವುದಕ್ಕೂ ಸೋಂಕು ಬಗ್ಗುತ್ತಿಲ್ಲ. ಸಾವು- ನೋವಿನ ಪ್ರಮಾಣ ಕಣ್ಣೀರು ತರಿಸುತ್ತಿದೆ. 

ಬೆಂಗಳೂರು (ಏ. 14): ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ನೈಟ್‌ ಕರ್ಫ್ಯೂ, ಕಠಿಣ ಕ್ರಮ ಯಾವುದಕ್ಕೂ ಸೋಂಕು ಬಗ್ಗುತ್ತಿಲ್ಲ. ಸಾವು- ನೋವಿನ ಪ್ರಮಾಣ ಕಣ್ಣೀರು ತರಿಸುತ್ತಿದೆ. ಮಗುವನ್ನು ಕಳೆದುಕೊಂಡ ತಾಯಿಯ ಆಕ್ರಂದನ, ಚಿಕಿತ್ಸೆ ಸಿಗದೇ ಸೋಂಕಿತರ ನರಳಾಟ ಮನಕಲಕುತ್ತಿದೆ.

ವೆಂಟಿಲೇಟರ್ ಕೊರತೆ, ಆಂಬುಲೆನ್ಸ್ ಇಲ್ಲ ಅನ್ನೋದು ಕಾಮನ್ ಆಗೋಗಿದೆ. ಇನ್ನು ಛತ್ತೀಸ್‌ಗಢ್, ಮಹಾರಾಷ್ಟ್ರದಲ್ಲಂತೂ ಆಸ್ಪತ್ರೆ ಜೊತೆ ಸ್ಮಶಾನಗಳು ಹೌಸ್‌ಫುಲ್ ಆಗಿವೆ. ಅಲ್ಲಿನ ದೃಶ್ಯಗಳನ್ನು ನೋಡಿದ್ರೆ ಪರಿಸ್ಥಿತಿಯ ಕರಾಳತೆ ಅರ್ಥ ಆಗುತ್ತದೆ. ಎಲ್ಲೆಲ್ಲಿ ಹೇಗ್ಹೇಗಿದೆ ಸ್ಥಿತಿ..? ನೋಡಿ. 
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?