ವಿಶ್ವದ ಮೊದಲ ಕೊರೊನಾ ವ್ಯಾಕ್ಸಿನ್ ತಯಾರಿಸಿದೆ ರಷ್ಯಾ; ಹುಟ್ಟಿಕೊಂಡಿದೆ ಭಯ, ಅನುಮಾನ..!

ವಿಶ್ವದ ಮೊದಲ ಕೊರೊನಾ ವ್ಯಾಕ್ಸಿನ್ ತಯಾರಿಸಿದೆ ರಷ್ಯಾ; ಹುಟ್ಟಿಕೊಂಡಿದೆ ಭಯ, ಅನುಮಾನ..!

Published : Aug 12, 2020, 02:52 PM IST

ಆರು ತಿಂಗಳಿಗೂ ಹೆಚ್ಚು ಕಾಲದಿಂದ ಜಗತ್ತನ್ನು ಕಾಡುತ್ತಿರುವ ಕೊರೋನಾ ವೈರಸ್‌ ಮಹಾಮಾರಿಗೆ ಜಗತ್ತಿನ ಮೊದಲ ಲಸಿಕೆಯನ್ನು ರಷ್ಯಾ ಘೋಷಿಸಿದೆ. ಇದರೊಂದಿಗೆ, 7.5 ಲಕ್ಷಕ್ಕೂ ಅಧಿಕ ಜನರನ್ನು ಬಲಿ ಪಡೆದಿರುವ, 2 ಕೋಟಿಗೂ ಹೆಚ್ಚು ಜನರಿಗೆ ಸೋಂಕು ತಗುಲಿಸಿರುವ ಮತ್ತು ಜಾಗತಿಕ ಆರ್ಥಿಕತೆಯಲ್ಲಿ ಅಲ್ಲೋಲ-ಕಲ್ಲೋಲ ಉಂಟುಮಾಡಿರುವ ವೈರಸ್ಸನ್ನು ಎದುರಿಸಲು ಮೊಟ್ಟಮೊದಲ ಅಸ್ತ್ರ ಸಿಕ್ಕಂತಾಗಿದೆ.

ಬೆಂಗಳೂರು (ಆ. 12): ಆರು ತಿಂಗಳಿಗೂ ಹೆಚ್ಚು ಕಾಲದಿಂದ ಜಗತ್ತನ್ನು ಕಾಡುತ್ತಿರುವ ಕೊರೋನಾ ವೈರಸ್‌ ಮಹಾಮಾರಿಗೆ ಜಗತ್ತಿನ ಮೊದಲ ಲಸಿಕೆಯನ್ನು ರಷ್ಯಾ ಘೋಷಿಸಿದೆ. ಇದರೊಂದಿಗೆ, 7.5 ಲಕ್ಷಕ್ಕೂ ಅಧಿಕ ಜನರನ್ನು ಬಲಿ ಪಡೆದಿರುವ, 2 ಕೋಟಿಗೂ ಹೆಚ್ಚು ಜನರಿಗೆ ಸೋಂಕು ತಗುಲಿಸಿರುವ ಮತ್ತು ಜಾಗತಿಕ ಆರ್ಥಿಕತೆಯಲ್ಲಿ ಅಲ್ಲೋಲ-ಕಲ್ಲೋಲ ಉಂಟುಮಾಡಿರುವ ವೈರಸ್ಸನ್ನು ಎದುರಿಸಲು ಮೊಟ್ಟಮೊದಲ ಅಸ್ತ್ರ ಸಿಕ್ಕಂತಾಗಿದೆ.

ವಿಶ್ವಾದ್ಯಂತ ಕೊರೋನಾಗೆ ಲಸಿಕೆ ಅಭಿವೃದ್ಧಿಪಡಿಸುವ ಪ್ರಯತ್ನ 100ಕ್ಕೂ ಹೆಚ್ಚು ಕಡೆ ನಡೆಯುತ್ತಿದೆ. ಆ ಪೈಕಿ ಈಗಾಗಲೇ 6 ಲಸಿಕೆಗಳು ಮೂರನೇ ಹಂತದ ಕ್ಲಿನಿಕಲ್‌ ಟ್ರಯಲ್‌ ಹಂತ ತಲುಪಿವೆ. ಆದರೆ, ಅದರಲ್ಲಿ ರಷ್ಯಾ ಲಸಿಕೆಯೇ ಇರಲಿಲ್ಲ. ಆದಾಗ್ಯೂ ರಷ್ಯಾ ತಾನು ಲಸಿಕೆ ಅಭಿವೃದ್ಧಿಪಡಿಸಿರುವುದಾಗಿ ಹೇಳಿಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ. ಮೂರನೇ ಹಂತದ ಕ್ಲಿನಿಕಲ್‌ ಪರೀಕ್ಷೆಯನ್ನು ಸಹಸ್ರಾರು ಜನರ ಮೇಲೆ ನಡೆಸಬೇಕಾಗುತ್ತದೆ. ಒಂದು ವರದಿಯ ಪ್ರಕಾರ, 3ನೇ ಹಂತದ ಪ್ರಯೋಗ ರಷ್ಯಾದಲ್ಲಿ ಪೂರ್ಣವಾಗಿಲ್ಲ. ಅದನ್ನು ವಿವಿಧ ದೇಶಗಳಲ್ಲಿ ಮಾಡುವುದಾಗಿ ಹೇಳುತ್ತಿದೆ. ಹೀಗಾಗಿ ಈ ಲಸಿಕೆ ಬಗ್ಗೆ ಅಮೆರಿಕದಂತಹ ದೇಶಗಳು ಕಳವಳ ವ್ಯಕ್ತಪಡಿಸುತ್ತಿವೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!