ವಿಶ್ವದ ಮೊದಲ ಕೊರೊನಾ ವ್ಯಾಕ್ಸಿನ್ ತಯಾರಿಸಿದೆ ರಷ್ಯಾ; ಹುಟ್ಟಿಕೊಂಡಿದೆ ಭಯ, ಅನುಮಾನ..!

ವಿಶ್ವದ ಮೊದಲ ಕೊರೊನಾ ವ್ಯಾಕ್ಸಿನ್ ತಯಾರಿಸಿದೆ ರಷ್ಯಾ; ಹುಟ್ಟಿಕೊಂಡಿದೆ ಭಯ, ಅನುಮಾನ..!

Published : Aug 12, 2020, 02:52 PM IST

ಆರು ತಿಂಗಳಿಗೂ ಹೆಚ್ಚು ಕಾಲದಿಂದ ಜಗತ್ತನ್ನು ಕಾಡುತ್ತಿರುವ ಕೊರೋನಾ ವೈರಸ್‌ ಮಹಾಮಾರಿಗೆ ಜಗತ್ತಿನ ಮೊದಲ ಲಸಿಕೆಯನ್ನು ರಷ್ಯಾ ಘೋಷಿಸಿದೆ. ಇದರೊಂದಿಗೆ, 7.5 ಲಕ್ಷಕ್ಕೂ ಅಧಿಕ ಜನರನ್ನು ಬಲಿ ಪಡೆದಿರುವ, 2 ಕೋಟಿಗೂ ಹೆಚ್ಚು ಜನರಿಗೆ ಸೋಂಕು ತಗುಲಿಸಿರುವ ಮತ್ತು ಜಾಗತಿಕ ಆರ್ಥಿಕತೆಯಲ್ಲಿ ಅಲ್ಲೋಲ-ಕಲ್ಲೋಲ ಉಂಟುಮಾಡಿರುವ ವೈರಸ್ಸನ್ನು ಎದುರಿಸಲು ಮೊಟ್ಟಮೊದಲ ಅಸ್ತ್ರ ಸಿಕ್ಕಂತಾಗಿದೆ.

ಬೆಂಗಳೂರು (ಆ. 12): ಆರು ತಿಂಗಳಿಗೂ ಹೆಚ್ಚು ಕಾಲದಿಂದ ಜಗತ್ತನ್ನು ಕಾಡುತ್ತಿರುವ ಕೊರೋನಾ ವೈರಸ್‌ ಮಹಾಮಾರಿಗೆ ಜಗತ್ತಿನ ಮೊದಲ ಲಸಿಕೆಯನ್ನು ರಷ್ಯಾ ಘೋಷಿಸಿದೆ. ಇದರೊಂದಿಗೆ, 7.5 ಲಕ್ಷಕ್ಕೂ ಅಧಿಕ ಜನರನ್ನು ಬಲಿ ಪಡೆದಿರುವ, 2 ಕೋಟಿಗೂ ಹೆಚ್ಚು ಜನರಿಗೆ ಸೋಂಕು ತಗುಲಿಸಿರುವ ಮತ್ತು ಜಾಗತಿಕ ಆರ್ಥಿಕತೆಯಲ್ಲಿ ಅಲ್ಲೋಲ-ಕಲ್ಲೋಲ ಉಂಟುಮಾಡಿರುವ ವೈರಸ್ಸನ್ನು ಎದುರಿಸಲು ಮೊಟ್ಟಮೊದಲ ಅಸ್ತ್ರ ಸಿಕ್ಕಂತಾಗಿದೆ.

ವಿಶ್ವಾದ್ಯಂತ ಕೊರೋನಾಗೆ ಲಸಿಕೆ ಅಭಿವೃದ್ಧಿಪಡಿಸುವ ಪ್ರಯತ್ನ 100ಕ್ಕೂ ಹೆಚ್ಚು ಕಡೆ ನಡೆಯುತ್ತಿದೆ. ಆ ಪೈಕಿ ಈಗಾಗಲೇ 6 ಲಸಿಕೆಗಳು ಮೂರನೇ ಹಂತದ ಕ್ಲಿನಿಕಲ್‌ ಟ್ರಯಲ್‌ ಹಂತ ತಲುಪಿವೆ. ಆದರೆ, ಅದರಲ್ಲಿ ರಷ್ಯಾ ಲಸಿಕೆಯೇ ಇರಲಿಲ್ಲ. ಆದಾಗ್ಯೂ ರಷ್ಯಾ ತಾನು ಲಸಿಕೆ ಅಭಿವೃದ್ಧಿಪಡಿಸಿರುವುದಾಗಿ ಹೇಳಿಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ. ಮೂರನೇ ಹಂತದ ಕ್ಲಿನಿಕಲ್‌ ಪರೀಕ್ಷೆಯನ್ನು ಸಹಸ್ರಾರು ಜನರ ಮೇಲೆ ನಡೆಸಬೇಕಾಗುತ್ತದೆ. ಒಂದು ವರದಿಯ ಪ್ರಕಾರ, 3ನೇ ಹಂತದ ಪ್ರಯೋಗ ರಷ್ಯಾದಲ್ಲಿ ಪೂರ್ಣವಾಗಿಲ್ಲ. ಅದನ್ನು ವಿವಿಧ ದೇಶಗಳಲ್ಲಿ ಮಾಡುವುದಾಗಿ ಹೇಳುತ್ತಿದೆ. ಹೀಗಾಗಿ ಈ ಲಸಿಕೆ ಬಗ್ಗೆ ಅಮೆರಿಕದಂತಹ ದೇಶಗಳು ಕಳವಳ ವ್ಯಕ್ತಪಡಿಸುತ್ತಿವೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!