ವಿಶ್ವದ ಮೊದಲ ಕೊರೊನಾ ವ್ಯಾಕ್ಸಿನ್ ತಯಾರಿಸಿದೆ ರಷ್ಯಾ; ಹುಟ್ಟಿಕೊಂಡಿದೆ ಭಯ, ಅನುಮಾನ..!

ವಿಶ್ವದ ಮೊದಲ ಕೊರೊನಾ ವ್ಯಾಕ್ಸಿನ್ ತಯಾರಿಸಿದೆ ರಷ್ಯಾ; ಹುಟ್ಟಿಕೊಂಡಿದೆ ಭಯ, ಅನುಮಾನ..!

Published : Aug 12, 2020, 02:52 PM IST

ಆರು ತಿಂಗಳಿಗೂ ಹೆಚ್ಚು ಕಾಲದಿಂದ ಜಗತ್ತನ್ನು ಕಾಡುತ್ತಿರುವ ಕೊರೋನಾ ವೈರಸ್‌ ಮಹಾಮಾರಿಗೆ ಜಗತ್ತಿನ ಮೊದಲ ಲಸಿಕೆಯನ್ನು ರಷ್ಯಾ ಘೋಷಿಸಿದೆ. ಇದರೊಂದಿಗೆ, 7.5 ಲಕ್ಷಕ್ಕೂ ಅಧಿಕ ಜನರನ್ನು ಬಲಿ ಪಡೆದಿರುವ, 2 ಕೋಟಿಗೂ ಹೆಚ್ಚು ಜನರಿಗೆ ಸೋಂಕು ತಗುಲಿಸಿರುವ ಮತ್ತು ಜಾಗತಿಕ ಆರ್ಥಿಕತೆಯಲ್ಲಿ ಅಲ್ಲೋಲ-ಕಲ್ಲೋಲ ಉಂಟುಮಾಡಿರುವ ವೈರಸ್ಸನ್ನು ಎದುರಿಸಲು ಮೊಟ್ಟಮೊದಲ ಅಸ್ತ್ರ ಸಿಕ್ಕಂತಾಗಿದೆ.

ಬೆಂಗಳೂರು (ಆ. 12): ಆರು ತಿಂಗಳಿಗೂ ಹೆಚ್ಚು ಕಾಲದಿಂದ ಜಗತ್ತನ್ನು ಕಾಡುತ್ತಿರುವ ಕೊರೋನಾ ವೈರಸ್‌ ಮಹಾಮಾರಿಗೆ ಜಗತ್ತಿನ ಮೊದಲ ಲಸಿಕೆಯನ್ನು ರಷ್ಯಾ ಘೋಷಿಸಿದೆ. ಇದರೊಂದಿಗೆ, 7.5 ಲಕ್ಷಕ್ಕೂ ಅಧಿಕ ಜನರನ್ನು ಬಲಿ ಪಡೆದಿರುವ, 2 ಕೋಟಿಗೂ ಹೆಚ್ಚು ಜನರಿಗೆ ಸೋಂಕು ತಗುಲಿಸಿರುವ ಮತ್ತು ಜಾಗತಿಕ ಆರ್ಥಿಕತೆಯಲ್ಲಿ ಅಲ್ಲೋಲ-ಕಲ್ಲೋಲ ಉಂಟುಮಾಡಿರುವ ವೈರಸ್ಸನ್ನು ಎದುರಿಸಲು ಮೊಟ್ಟಮೊದಲ ಅಸ್ತ್ರ ಸಿಕ್ಕಂತಾಗಿದೆ.

ವಿಶ್ವಾದ್ಯಂತ ಕೊರೋನಾಗೆ ಲಸಿಕೆ ಅಭಿವೃದ್ಧಿಪಡಿಸುವ ಪ್ರಯತ್ನ 100ಕ್ಕೂ ಹೆಚ್ಚು ಕಡೆ ನಡೆಯುತ್ತಿದೆ. ಆ ಪೈಕಿ ಈಗಾಗಲೇ 6 ಲಸಿಕೆಗಳು ಮೂರನೇ ಹಂತದ ಕ್ಲಿನಿಕಲ್‌ ಟ್ರಯಲ್‌ ಹಂತ ತಲುಪಿವೆ. ಆದರೆ, ಅದರಲ್ಲಿ ರಷ್ಯಾ ಲಸಿಕೆಯೇ ಇರಲಿಲ್ಲ. ಆದಾಗ್ಯೂ ರಷ್ಯಾ ತಾನು ಲಸಿಕೆ ಅಭಿವೃದ್ಧಿಪಡಿಸಿರುವುದಾಗಿ ಹೇಳಿಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ. ಮೂರನೇ ಹಂತದ ಕ್ಲಿನಿಕಲ್‌ ಪರೀಕ್ಷೆಯನ್ನು ಸಹಸ್ರಾರು ಜನರ ಮೇಲೆ ನಡೆಸಬೇಕಾಗುತ್ತದೆ. ಒಂದು ವರದಿಯ ಪ್ರಕಾರ, 3ನೇ ಹಂತದ ಪ್ರಯೋಗ ರಷ್ಯಾದಲ್ಲಿ ಪೂರ್ಣವಾಗಿಲ್ಲ. ಅದನ್ನು ವಿವಿಧ ದೇಶಗಳಲ್ಲಿ ಮಾಡುವುದಾಗಿ ಹೇಳುತ್ತಿದೆ. ಹೀಗಾಗಿ ಈ ಲಸಿಕೆ ಬಗ್ಗೆ ಅಮೆರಿಕದಂತಹ ದೇಶಗಳು ಕಳವಳ ವ್ಯಕ್ತಪಡಿಸುತ್ತಿವೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?