ಮುಂದಿನ ವರ್ಷಾರಂಭಕ್ಕೆ ಭಾರತದಿಂದ ಕೊರೊನಾ ಲಸಿಕೆ ಸಂಶೋಧನೆ..!

ಮುಂದಿನ ವರ್ಷಾರಂಭಕ್ಕೆ ಭಾರತದಿಂದ ಕೊರೊನಾ ಲಸಿಕೆ ಸಂಶೋಧನೆ..!

Published : Sep 17, 2020, 05:18 PM ISTUpdated : Sep 17, 2020, 05:25 PM IST

ಭಾರತದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ದೇಶದಲ್ಲಿ ದಿನವೊಂದಕ್ಕೆ 90 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿದೆ. ಕೊರೊನಾ ನಿರ್ಮೂಲನೆಗೆ ವಿಶ್ವದಾದ್ಯಂತ ಲಸಿಕೆ ಕಂಡು ಹಿಡಿಯುವ ಸಂಶೋಧನೆಗಳು ನಡೆಯುತ್ತಿವೆ. 

ನವದೆಹಲಿ (ಸೆ. 17): ಭಾರತದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ದೇಶದಲ್ಲಿ ದಿನವೊಂದಕ್ಕೆ 90 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿದೆ. ಕೊರೊನಾ ನಿರ್ಮೂಲನೆಗೆ ವಿಶ್ವದಾದ್ಯಂತ ಲಸಿಕೆ ಕಂಡು ಹಿಡಿಯುವ ಸಂಶೋಧನೆಗಳು ನಡೆಯುತ್ತಿವೆ. ಭಾರತದ ಮುಂದಿನ ವರ್ಷಾರಂಭದ ವೇಳೆ ಲಸಿಕೆ ಕಂಡು ಹಿಡಿಯುವ ಭರವಸೆ ನೀಡಿದೆ. ಇದು ನಿಜಕ್ಕೂ ಹೆಮ್ಮೆಯ ವಿಚಾರ. 

ಹೆಚ್ಚಾಗುತ್ತಿರುವ ಕೊರೊನಾಗೆ ವಿಶ್ವದಾದ್ಯಂತ ಲಸಿಕೆ ಕಂಡು ಹಿಡಿಯುವ ಪ್ರಯತ್ನ ನಡೆಯುತ್ತಿದೆ. ಮುಂಜಾಗ್ರತಾ ಕ್ರಮದ ಜೊತೆಗೆ ಲಸಿಕೆಯನ್ನೂ ಕಂಡು ಹಿಡಿದರೆ ಬಹುಬೇಗ ಇದರಿಂದ ಮುಕ್ತಿ ಪಡೆಯಬಹುದಾಗಿದೆ. ಹಾಗಾಗಿ ಲಸಿಕೆ ಕಂಡು ಹಿಡಿಯುವ ಸಂಶೋಧನೆ ವೇಗವಾಗಿ ನಡೆಯುತ್ತಿದೆ. 
 

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?