COVID-19 Vaccine Prevent Death: ಸಾವು ತಡೆಗಟ್ಟುತ್ತೆ ವ್ಯಾಕ್ಸಿನ್, ದೆಹಲಿಯ ಮ್ಯಾಕ್ಸ್ ಹೆಲ್ತ್ ಕೇರ್  ಅಧ್ಯಯನ ವರದಿ

COVID-19 Vaccine Prevent Death: ಸಾವು ತಡೆಗಟ್ಟುತ್ತೆ ವ್ಯಾಕ್ಸಿನ್, ದೆಹಲಿಯ ಮ್ಯಾಕ್ಸ್ ಹೆಲ್ತ್ ಕೇರ್ ಅಧ್ಯಯನ ವರದಿ

Published : Jan 24, 2022, 08:32 PM IST

ಕೋವಿಡ್ ಮೂರನೇ ಅಲೆಯಲ್ಲಿ ಕೇಸಿನ ಸಂಖ್ಯೆ ಹೆಚ್ಚಿದ್ದರೂ ಇದ್ದರೂ ಸಾವಿನ ಪ್ರಮಾಣ ತೀರಾ ಕಡಿಮೆ ಪ್ರಮಾಣದಲ್ಲಿದೆ. ಇದಕ್ಕೆ ಮುಖ್ಯ ಕಾರಣ ವ್ಯಾಕ್ಸಿನ್ ಎಂದು ದೆಹಲಿಯ ಮ್ಯಾಕ್ಸ್ ಹೆಲ್ತ್ ಕೇರ್ ಖಾಸಗಿ ಆಸ್ಪತ್ರೆ ಅಧ್ಯಯನ ವರದಿ ಹೇಳಿದೆ.

ಬೆಂಗಳೂರು(ಜ.24): ಕೊರೊನಾ ಮೂರನೇ ಅಲೆ ದೇಶದಾದ್ಯಂತ ವೇಗವಾಗಿ ಹರಡುತ್ತಿದೆ. ಆದರೆ ಇದರ ಅಬ್ಬರ ತೀರ ಕಡಿಮೆ ಇದೆ. ಆಸ್ಪತ್ರೆಗೆ ದಾಖಲಾಗುತ್ತಿರುವವರ  ಸಂಖ್ಯೆ ಕಡಿಮೆ ಇದೆ. ಇದೆಲ್ಲದರ ನಡುವೆ ಸಾವಿನ ಸಂಖ್ಯೆ ಕೂಡ ತೀರಾ ಕಡಿಮೆ ಇದೆ. ಮೊದಲನೆ ಅಲೆಯಲ್ಲಿ ಸಾವು-ನೋವಿನ ಪ್ರಮಾಣ ಮಧ್ಯಮವಾಗಿತ್ತು. ಆದರೆ ಎರಡನೇ ಅಲೆಯಲ್ಲಿ ಸಾವು ನೋವಿನ ಪ್ರಮಾಣ ಹೇಳ ತೀರದಷ್ಟು ಉನ್ನತ ಮಟ್ಟದಲ್ಲಿ ಇತ್ತು. ಇದೀಗ ಮೂರನೇ ಅಲೆಯಲ್ಲಿ ಕೇಸಿನ ಸಂಖ್ಯೆ ಹೆಚ್ಚಿದ್ದರೂ ಇದ್ದರೂ ಸಾವಿನ ಪ್ರಮಾಣ ತೀರಾ ಕಡಿಮೆ ಪ್ರಮಾಣದಲ್ಲಿದೆ. ಇದಕ್ಕೆ ಮುಖ್ಯ ಕಾರಣ ವ್ಯಾಕ್ಸಿನ್. 

ಒಮಿಕ್ರಾನ್ ಹೊಸ ತಳಿ BA.2 ಎಷ್ಟು ಅಪಾಯಕಾರಿ? ಭಾರತದಲ್ಲಿ 530 ಮಂದಿಯಲ್ಲಿ ಪತ್ತೆ!

ಮೂರನೇ ಅಲೆಯಲ್ಲಿ ವ್ಯಾಕ್ಸಿನ್ ಬ್ರಹ್ಮಾಸ್ತ್ರವಾಗಿ ಕೆಲಸ ಮಾಡುತ್ತಿದೆಯಂತೆ. ಒಟ್ಟಿನಲ್ಲಿ ಸಾವಿನ ಸಂಖ್ಯೆ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆಯಾಗಲು ಮಾತ್ರವಲ್ಲ ಮೂರನೇ ಅಲೆಯಲ್ಲಿ ಕೊರೊನಾ ಸಾಮಾನ್ಯ ರೋಗದಂತೆ ಆಗಲು ವಾಕ್ಸಿನ್ ಕಾರಣ ಎಂದು ವರದಿ ಹೇಳುತ್ತಿದೆ. ದೆಹಲಿಯ ಮ್ಯಾಕ್ಸ್ ಹೆಲ್ತ್ ಕೇರ್ ಖಾಸಗಿ ಆಸ್ಪತ್ರೆಯು ದೇಶವೇ ನಿಟ್ಟುಸಿರುವ ಬಿಡುವ ಈ ವರದಿ ವರದಿ ನೀಡಿದೆ. ಕೊರೊನಾ ಮೂರನೇ ಅಲೆಯ ಸಂದರ್ಭದಲ್ಲಿ ಶೇ.60ರಷ್ಟು ಸಾವಿಗೆ ಕಾರಣರಾದರು ಕೊರೊನಾ ಲಸಿಕೆ ಪಡೆಯದವರು ಎಂದು ವರದಿ ಹೇಳಿದೆ. 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್