COVID-19 Vaccine Prevent Death: ಸಾವು ತಡೆಗಟ್ಟುತ್ತೆ ವ್ಯಾಕ್ಸಿನ್, ದೆಹಲಿಯ ಮ್ಯಾಕ್ಸ್ ಹೆಲ್ತ್ ಕೇರ್  ಅಧ್ಯಯನ ವರದಿ

COVID-19 Vaccine Prevent Death: ಸಾವು ತಡೆಗಟ್ಟುತ್ತೆ ವ್ಯಾಕ್ಸಿನ್, ದೆಹಲಿಯ ಮ್ಯಾಕ್ಸ್ ಹೆಲ್ತ್ ಕೇರ್ ಅಧ್ಯಯನ ವರದಿ

Published : Jan 24, 2022, 08:32 PM IST

ಕೋವಿಡ್ ಮೂರನೇ ಅಲೆಯಲ್ಲಿ ಕೇಸಿನ ಸಂಖ್ಯೆ ಹೆಚ್ಚಿದ್ದರೂ ಇದ್ದರೂ ಸಾವಿನ ಪ್ರಮಾಣ ತೀರಾ ಕಡಿಮೆ ಪ್ರಮಾಣದಲ್ಲಿದೆ. ಇದಕ್ಕೆ ಮುಖ್ಯ ಕಾರಣ ವ್ಯಾಕ್ಸಿನ್ ಎಂದು ದೆಹಲಿಯ ಮ್ಯಾಕ್ಸ್ ಹೆಲ್ತ್ ಕೇರ್ ಖಾಸಗಿ ಆಸ್ಪತ್ರೆ ಅಧ್ಯಯನ ವರದಿ ಹೇಳಿದೆ.

ಬೆಂಗಳೂರು(ಜ.24): ಕೊರೊನಾ ಮೂರನೇ ಅಲೆ ದೇಶದಾದ್ಯಂತ ವೇಗವಾಗಿ ಹರಡುತ್ತಿದೆ. ಆದರೆ ಇದರ ಅಬ್ಬರ ತೀರ ಕಡಿಮೆ ಇದೆ. ಆಸ್ಪತ್ರೆಗೆ ದಾಖಲಾಗುತ್ತಿರುವವರ  ಸಂಖ್ಯೆ ಕಡಿಮೆ ಇದೆ. ಇದೆಲ್ಲದರ ನಡುವೆ ಸಾವಿನ ಸಂಖ್ಯೆ ಕೂಡ ತೀರಾ ಕಡಿಮೆ ಇದೆ. ಮೊದಲನೆ ಅಲೆಯಲ್ಲಿ ಸಾವು-ನೋವಿನ ಪ್ರಮಾಣ ಮಧ್ಯಮವಾಗಿತ್ತು. ಆದರೆ ಎರಡನೇ ಅಲೆಯಲ್ಲಿ ಸಾವು ನೋವಿನ ಪ್ರಮಾಣ ಹೇಳ ತೀರದಷ್ಟು ಉನ್ನತ ಮಟ್ಟದಲ್ಲಿ ಇತ್ತು. ಇದೀಗ ಮೂರನೇ ಅಲೆಯಲ್ಲಿ ಕೇಸಿನ ಸಂಖ್ಯೆ ಹೆಚ್ಚಿದ್ದರೂ ಇದ್ದರೂ ಸಾವಿನ ಪ್ರಮಾಣ ತೀರಾ ಕಡಿಮೆ ಪ್ರಮಾಣದಲ್ಲಿದೆ. ಇದಕ್ಕೆ ಮುಖ್ಯ ಕಾರಣ ವ್ಯಾಕ್ಸಿನ್. 

ಒಮಿಕ್ರಾನ್ ಹೊಸ ತಳಿ BA.2 ಎಷ್ಟು ಅಪಾಯಕಾರಿ? ಭಾರತದಲ್ಲಿ 530 ಮಂದಿಯಲ್ಲಿ ಪತ್ತೆ!

ಮೂರನೇ ಅಲೆಯಲ್ಲಿ ವ್ಯಾಕ್ಸಿನ್ ಬ್ರಹ್ಮಾಸ್ತ್ರವಾಗಿ ಕೆಲಸ ಮಾಡುತ್ತಿದೆಯಂತೆ. ಒಟ್ಟಿನಲ್ಲಿ ಸಾವಿನ ಸಂಖ್ಯೆ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆಯಾಗಲು ಮಾತ್ರವಲ್ಲ ಮೂರನೇ ಅಲೆಯಲ್ಲಿ ಕೊರೊನಾ ಸಾಮಾನ್ಯ ರೋಗದಂತೆ ಆಗಲು ವಾಕ್ಸಿನ್ ಕಾರಣ ಎಂದು ವರದಿ ಹೇಳುತ್ತಿದೆ. ದೆಹಲಿಯ ಮ್ಯಾಕ್ಸ್ ಹೆಲ್ತ್ ಕೇರ್ ಖಾಸಗಿ ಆಸ್ಪತ್ರೆಯು ದೇಶವೇ ನಿಟ್ಟುಸಿರುವ ಬಿಡುವ ಈ ವರದಿ ವರದಿ ನೀಡಿದೆ. ಕೊರೊನಾ ಮೂರನೇ ಅಲೆಯ ಸಂದರ್ಭದಲ್ಲಿ ಶೇ.60ರಷ್ಟು ಸಾವಿಗೆ ಕಾರಣರಾದರು ಕೊರೊನಾ ಲಸಿಕೆ ಪಡೆಯದವರು ಎಂದು ವರದಿ ಹೇಳಿದೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!