COVID-19 Vaccine Prevent Death: ಸಾವು ತಡೆಗಟ್ಟುತ್ತೆ ವ್ಯಾಕ್ಸಿನ್, ದೆಹಲಿಯ ಮ್ಯಾಕ್ಸ್ ಹೆಲ್ತ್ ಕೇರ್  ಅಧ್ಯಯನ ವರದಿ

COVID-19 Vaccine Prevent Death: ಸಾವು ತಡೆಗಟ್ಟುತ್ತೆ ವ್ಯಾಕ್ಸಿನ್, ದೆಹಲಿಯ ಮ್ಯಾಕ್ಸ್ ಹೆಲ್ತ್ ಕೇರ್ ಅಧ್ಯಯನ ವರದಿ

Published : Jan 24, 2022, 08:32 PM IST

ಕೋವಿಡ್ ಮೂರನೇ ಅಲೆಯಲ್ಲಿ ಕೇಸಿನ ಸಂಖ್ಯೆ ಹೆಚ್ಚಿದ್ದರೂ ಇದ್ದರೂ ಸಾವಿನ ಪ್ರಮಾಣ ತೀರಾ ಕಡಿಮೆ ಪ್ರಮಾಣದಲ್ಲಿದೆ. ಇದಕ್ಕೆ ಮುಖ್ಯ ಕಾರಣ ವ್ಯಾಕ್ಸಿನ್ ಎಂದು ದೆಹಲಿಯ ಮ್ಯಾಕ್ಸ್ ಹೆಲ್ತ್ ಕೇರ್ ಖಾಸಗಿ ಆಸ್ಪತ್ರೆ ಅಧ್ಯಯನ ವರದಿ ಹೇಳಿದೆ.

ಬೆಂಗಳೂರು(ಜ.24): ಕೊರೊನಾ ಮೂರನೇ ಅಲೆ ದೇಶದಾದ್ಯಂತ ವೇಗವಾಗಿ ಹರಡುತ್ತಿದೆ. ಆದರೆ ಇದರ ಅಬ್ಬರ ತೀರ ಕಡಿಮೆ ಇದೆ. ಆಸ್ಪತ್ರೆಗೆ ದಾಖಲಾಗುತ್ತಿರುವವರ  ಸಂಖ್ಯೆ ಕಡಿಮೆ ಇದೆ. ಇದೆಲ್ಲದರ ನಡುವೆ ಸಾವಿನ ಸಂಖ್ಯೆ ಕೂಡ ತೀರಾ ಕಡಿಮೆ ಇದೆ. ಮೊದಲನೆ ಅಲೆಯಲ್ಲಿ ಸಾವು-ನೋವಿನ ಪ್ರಮಾಣ ಮಧ್ಯಮವಾಗಿತ್ತು. ಆದರೆ ಎರಡನೇ ಅಲೆಯಲ್ಲಿ ಸಾವು ನೋವಿನ ಪ್ರಮಾಣ ಹೇಳ ತೀರದಷ್ಟು ಉನ್ನತ ಮಟ್ಟದಲ್ಲಿ ಇತ್ತು. ಇದೀಗ ಮೂರನೇ ಅಲೆಯಲ್ಲಿ ಕೇಸಿನ ಸಂಖ್ಯೆ ಹೆಚ್ಚಿದ್ದರೂ ಇದ್ದರೂ ಸಾವಿನ ಪ್ರಮಾಣ ತೀರಾ ಕಡಿಮೆ ಪ್ರಮಾಣದಲ್ಲಿದೆ. ಇದಕ್ಕೆ ಮುಖ್ಯ ಕಾರಣ ವ್ಯಾಕ್ಸಿನ್. 

ಒಮಿಕ್ರಾನ್ ಹೊಸ ತಳಿ BA.2 ಎಷ್ಟು ಅಪಾಯಕಾರಿ? ಭಾರತದಲ್ಲಿ 530 ಮಂದಿಯಲ್ಲಿ ಪತ್ತೆ!

ಮೂರನೇ ಅಲೆಯಲ್ಲಿ ವ್ಯಾಕ್ಸಿನ್ ಬ್ರಹ್ಮಾಸ್ತ್ರವಾಗಿ ಕೆಲಸ ಮಾಡುತ್ತಿದೆಯಂತೆ. ಒಟ್ಟಿನಲ್ಲಿ ಸಾವಿನ ಸಂಖ್ಯೆ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆಯಾಗಲು ಮಾತ್ರವಲ್ಲ ಮೂರನೇ ಅಲೆಯಲ್ಲಿ ಕೊರೊನಾ ಸಾಮಾನ್ಯ ರೋಗದಂತೆ ಆಗಲು ವಾಕ್ಸಿನ್ ಕಾರಣ ಎಂದು ವರದಿ ಹೇಳುತ್ತಿದೆ. ದೆಹಲಿಯ ಮ್ಯಾಕ್ಸ್ ಹೆಲ್ತ್ ಕೇರ್ ಖಾಸಗಿ ಆಸ್ಪತ್ರೆಯು ದೇಶವೇ ನಿಟ್ಟುಸಿರುವ ಬಿಡುವ ಈ ವರದಿ ವರದಿ ನೀಡಿದೆ. ಕೊರೊನಾ ಮೂರನೇ ಅಲೆಯ ಸಂದರ್ಭದಲ್ಲಿ ಶೇ.60ರಷ್ಟು ಸಾವಿಗೆ ಕಾರಣರಾದರು ಕೊರೊನಾ ಲಸಿಕೆ ಪಡೆಯದವರು ಎಂದು ವರದಿ ಹೇಳಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?