COVID-19 Vaccine Prevent Death: ಸಾವು ತಡೆಗಟ್ಟುತ್ತೆ ವ್ಯಾಕ್ಸಿನ್, ದೆಹಲಿಯ ಮ್ಯಾಕ್ಸ್ ಹೆಲ್ತ್ ಕೇರ್  ಅಧ್ಯಯನ ವರದಿ

COVID-19 Vaccine Prevent Death: ಸಾವು ತಡೆಗಟ್ಟುತ್ತೆ ವ್ಯಾಕ್ಸಿನ್, ದೆಹಲಿಯ ಮ್ಯಾಕ್ಸ್ ಹೆಲ್ತ್ ಕೇರ್ ಅಧ್ಯಯನ ವರದಿ

Published : Jan 24, 2022, 08:32 PM IST

ಕೋವಿಡ್ ಮೂರನೇ ಅಲೆಯಲ್ಲಿ ಕೇಸಿನ ಸಂಖ್ಯೆ ಹೆಚ್ಚಿದ್ದರೂ ಇದ್ದರೂ ಸಾವಿನ ಪ್ರಮಾಣ ತೀರಾ ಕಡಿಮೆ ಪ್ರಮಾಣದಲ್ಲಿದೆ. ಇದಕ್ಕೆ ಮುಖ್ಯ ಕಾರಣ ವ್ಯಾಕ್ಸಿನ್ ಎಂದು ದೆಹಲಿಯ ಮ್ಯಾಕ್ಸ್ ಹೆಲ್ತ್ ಕೇರ್ ಖಾಸಗಿ ಆಸ್ಪತ್ರೆ ಅಧ್ಯಯನ ವರದಿ ಹೇಳಿದೆ.

ಬೆಂಗಳೂರು(ಜ.24): ಕೊರೊನಾ ಮೂರನೇ ಅಲೆ ದೇಶದಾದ್ಯಂತ ವೇಗವಾಗಿ ಹರಡುತ್ತಿದೆ. ಆದರೆ ಇದರ ಅಬ್ಬರ ತೀರ ಕಡಿಮೆ ಇದೆ. ಆಸ್ಪತ್ರೆಗೆ ದಾಖಲಾಗುತ್ತಿರುವವರ  ಸಂಖ್ಯೆ ಕಡಿಮೆ ಇದೆ. ಇದೆಲ್ಲದರ ನಡುವೆ ಸಾವಿನ ಸಂಖ್ಯೆ ಕೂಡ ತೀರಾ ಕಡಿಮೆ ಇದೆ. ಮೊದಲನೆ ಅಲೆಯಲ್ಲಿ ಸಾವು-ನೋವಿನ ಪ್ರಮಾಣ ಮಧ್ಯಮವಾಗಿತ್ತು. ಆದರೆ ಎರಡನೇ ಅಲೆಯಲ್ಲಿ ಸಾವು ನೋವಿನ ಪ್ರಮಾಣ ಹೇಳ ತೀರದಷ್ಟು ಉನ್ನತ ಮಟ್ಟದಲ್ಲಿ ಇತ್ತು. ಇದೀಗ ಮೂರನೇ ಅಲೆಯಲ್ಲಿ ಕೇಸಿನ ಸಂಖ್ಯೆ ಹೆಚ್ಚಿದ್ದರೂ ಇದ್ದರೂ ಸಾವಿನ ಪ್ರಮಾಣ ತೀರಾ ಕಡಿಮೆ ಪ್ರಮಾಣದಲ್ಲಿದೆ. ಇದಕ್ಕೆ ಮುಖ್ಯ ಕಾರಣ ವ್ಯಾಕ್ಸಿನ್. 

ಒಮಿಕ್ರಾನ್ ಹೊಸ ತಳಿ BA.2 ಎಷ್ಟು ಅಪಾಯಕಾರಿ? ಭಾರತದಲ್ಲಿ 530 ಮಂದಿಯಲ್ಲಿ ಪತ್ತೆ!

ಮೂರನೇ ಅಲೆಯಲ್ಲಿ ವ್ಯಾಕ್ಸಿನ್ ಬ್ರಹ್ಮಾಸ್ತ್ರವಾಗಿ ಕೆಲಸ ಮಾಡುತ್ತಿದೆಯಂತೆ. ಒಟ್ಟಿನಲ್ಲಿ ಸಾವಿನ ಸಂಖ್ಯೆ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆಯಾಗಲು ಮಾತ್ರವಲ್ಲ ಮೂರನೇ ಅಲೆಯಲ್ಲಿ ಕೊರೊನಾ ಸಾಮಾನ್ಯ ರೋಗದಂತೆ ಆಗಲು ವಾಕ್ಸಿನ್ ಕಾರಣ ಎಂದು ವರದಿ ಹೇಳುತ್ತಿದೆ. ದೆಹಲಿಯ ಮ್ಯಾಕ್ಸ್ ಹೆಲ್ತ್ ಕೇರ್ ಖಾಸಗಿ ಆಸ್ಪತ್ರೆಯು ದೇಶವೇ ನಿಟ್ಟುಸಿರುವ ಬಿಡುವ ಈ ವರದಿ ವರದಿ ನೀಡಿದೆ. ಕೊರೊನಾ ಮೂರನೇ ಅಲೆಯ ಸಂದರ್ಭದಲ್ಲಿ ಶೇ.60ರಷ್ಟು ಸಾವಿಗೆ ಕಾರಣರಾದರು ಕೊರೊನಾ ಲಸಿಕೆ ಪಡೆಯದವರು ಎಂದು ವರದಿ ಹೇಳಿದೆ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!