ಕೋವಿಡ್ ನಿಯಮಗಳ ಬಗ್ಗೆ ಜನರ ನಿರ್ಲಕ್ಷ್ಯ, 3 ನೇ ಅಲೆ ಸನ್ನಿಹತ: ಐಎಂಎ ಎಚ್ಚರಿಕೆ

ಕೋವಿಡ್ ನಿಯಮಗಳ ಬಗ್ಗೆ ಜನರ ನಿರ್ಲಕ್ಷ್ಯ, 3 ನೇ ಅಲೆ ಸನ್ನಿಹತ: ಐಎಂಎ ಎಚ್ಚರಿಕೆ

Published : Jul 13, 2021, 10:02 AM ISTUpdated : Jul 13, 2021, 10:37 AM IST

- ಅನ್‌ಲಾಕ್ ಆಗ್ತಿದ್ದಂತೆ ಜನರ ಮೋಜು- ಮಸ್ತಿ

- ಪ್ರವಾಸ, ಯಾತ್ರೆ, ಧಾರ್ಮಿಕ ಉತ್ಸವಗಳನ್ನು ಮುಂದೂಡಿ

- ಜನರ ನಿರ್ಲಕ್ಷ್ಯ ಆತಂಕಕಾರಿ: ಐಎಂಎ ಎಚ್ಚರಿಕೆ 

ಬೆಂಗಳೂರು (ಜು. 13): ಕೊರೋನಾ 2 ನೇ ಅಲೆ ಇಳಿಕೆಯಾಗಿದೆ. ದೇಶ ಅನ್‌ಲಾಕ್‌ ಆಗಿದೆ. ಜನರು ಕೊರೋನಾ ನಿಯಮವನ್ನು ಮರೆತು ಮೋಜು- ಮಸ್ತಿಯಲ್ಲಿ ಮೈಮರೆತಿದ್ದಾರೆ. ಹಿಗೆ ಮುಂದುವರೆದರೆ ಅಪಾಯ ಎಂದು ಭಾರತೀಯ ವೈದ್ಯ ಸಂಘ (ಐಎಂಎ) ಕಳವಳ ವ್ಯಕ್ತಪಡಿಸಿದೆ. 

' 3 ನೇ ಬರುವುದು ಸನ್ನಿಹಿತ. ಯಾವುದೇ ಸಾಂಕ್ರಾಮಿಕ ರೋಗವನ್ನು ಗಮನಿಸಿದರೆ 3 ನೇ ಅಲೆ ಕೂಡಾ ಬಂದೇ ಬರುತ್ತದೆ ಎಂದು ಹೇಳಬಹುದು. ಈಗಷ್ಟೇ 2 ನೇ ಅಲೆಯಿಂದ ಹೊರ ಬಂದಿದ್ದೇವೆ. ಕೋವಿಡ್ ಜೊತೆ ಜನರು ರಾಜಿ ಮಾಡಿಕೊಳ್ಳುವುದನ್ನು ನೋಡಿದರೆ ಆತಂಕವಾಗುತ್ತದೆ' ಎಂದು ಐಎಂಎ ಹೇಳಿದೆ. 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!