ಕೋವಿಡ್ ನಿಯಮಗಳ ಬಗ್ಗೆ ಜನರ ನಿರ್ಲಕ್ಷ್ಯ, 3 ನೇ ಅಲೆ ಸನ್ನಿಹತ: ಐಎಂಎ ಎಚ್ಚರಿಕೆ

ಕೋವಿಡ್ ನಿಯಮಗಳ ಬಗ್ಗೆ ಜನರ ನಿರ್ಲಕ್ಷ್ಯ, 3 ನೇ ಅಲೆ ಸನ್ನಿಹತ: ಐಎಂಎ ಎಚ್ಚರಿಕೆ

Published : Jul 13, 2021, 10:02 AM ISTUpdated : Jul 13, 2021, 10:37 AM IST

- ಅನ್‌ಲಾಕ್ ಆಗ್ತಿದ್ದಂತೆ ಜನರ ಮೋಜು- ಮಸ್ತಿ

- ಪ್ರವಾಸ, ಯಾತ್ರೆ, ಧಾರ್ಮಿಕ ಉತ್ಸವಗಳನ್ನು ಮುಂದೂಡಿ

- ಜನರ ನಿರ್ಲಕ್ಷ್ಯ ಆತಂಕಕಾರಿ: ಐಎಂಎ ಎಚ್ಚರಿಕೆ 

ಬೆಂಗಳೂರು (ಜು. 13): ಕೊರೋನಾ 2 ನೇ ಅಲೆ ಇಳಿಕೆಯಾಗಿದೆ. ದೇಶ ಅನ್‌ಲಾಕ್‌ ಆಗಿದೆ. ಜನರು ಕೊರೋನಾ ನಿಯಮವನ್ನು ಮರೆತು ಮೋಜು- ಮಸ್ತಿಯಲ್ಲಿ ಮೈಮರೆತಿದ್ದಾರೆ. ಹಿಗೆ ಮುಂದುವರೆದರೆ ಅಪಾಯ ಎಂದು ಭಾರತೀಯ ವೈದ್ಯ ಸಂಘ (ಐಎಂಎ) ಕಳವಳ ವ್ಯಕ್ತಪಡಿಸಿದೆ. 

' 3 ನೇ ಬರುವುದು ಸನ್ನಿಹಿತ. ಯಾವುದೇ ಸಾಂಕ್ರಾಮಿಕ ರೋಗವನ್ನು ಗಮನಿಸಿದರೆ 3 ನೇ ಅಲೆ ಕೂಡಾ ಬಂದೇ ಬರುತ್ತದೆ ಎಂದು ಹೇಳಬಹುದು. ಈಗಷ್ಟೇ 2 ನೇ ಅಲೆಯಿಂದ ಹೊರ ಬಂದಿದ್ದೇವೆ. ಕೋವಿಡ್ ಜೊತೆ ಜನರು ರಾಜಿ ಮಾಡಿಕೊಳ್ಳುವುದನ್ನು ನೋಡಿದರೆ ಆತಂಕವಾಗುತ್ತದೆ' ಎಂದು ಐಎಂಎ ಹೇಳಿದೆ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?