ಕೋವಿಡ್ ನಿಯಮಗಳ ಬಗ್ಗೆ ಜನರ ನಿರ್ಲಕ್ಷ್ಯ, 3 ನೇ ಅಲೆ ಸನ್ನಿಹತ: ಐಎಂಎ ಎಚ್ಚರಿಕೆ

ಕೋವಿಡ್ ನಿಯಮಗಳ ಬಗ್ಗೆ ಜನರ ನಿರ್ಲಕ್ಷ್ಯ, 3 ನೇ ಅಲೆ ಸನ್ನಿಹತ: ಐಎಂಎ ಎಚ್ಚರಿಕೆ

Published : Jul 13, 2021, 10:02 AM ISTUpdated : Jul 13, 2021, 10:37 AM IST

- ಅನ್‌ಲಾಕ್ ಆಗ್ತಿದ್ದಂತೆ ಜನರ ಮೋಜು- ಮಸ್ತಿ

- ಪ್ರವಾಸ, ಯಾತ್ರೆ, ಧಾರ್ಮಿಕ ಉತ್ಸವಗಳನ್ನು ಮುಂದೂಡಿ

- ಜನರ ನಿರ್ಲಕ್ಷ್ಯ ಆತಂಕಕಾರಿ: ಐಎಂಎ ಎಚ್ಚರಿಕೆ 

ಬೆಂಗಳೂರು (ಜು. 13): ಕೊರೋನಾ 2 ನೇ ಅಲೆ ಇಳಿಕೆಯಾಗಿದೆ. ದೇಶ ಅನ್‌ಲಾಕ್‌ ಆಗಿದೆ. ಜನರು ಕೊರೋನಾ ನಿಯಮವನ್ನು ಮರೆತು ಮೋಜು- ಮಸ್ತಿಯಲ್ಲಿ ಮೈಮರೆತಿದ್ದಾರೆ. ಹಿಗೆ ಮುಂದುವರೆದರೆ ಅಪಾಯ ಎಂದು ಭಾರತೀಯ ವೈದ್ಯ ಸಂಘ (ಐಎಂಎ) ಕಳವಳ ವ್ಯಕ್ತಪಡಿಸಿದೆ. 

' 3 ನೇ ಬರುವುದು ಸನ್ನಿಹಿತ. ಯಾವುದೇ ಸಾಂಕ್ರಾಮಿಕ ರೋಗವನ್ನು ಗಮನಿಸಿದರೆ 3 ನೇ ಅಲೆ ಕೂಡಾ ಬಂದೇ ಬರುತ್ತದೆ ಎಂದು ಹೇಳಬಹುದು. ಈಗಷ್ಟೇ 2 ನೇ ಅಲೆಯಿಂದ ಹೊರ ಬಂದಿದ್ದೇವೆ. ಕೋವಿಡ್ ಜೊತೆ ಜನರು ರಾಜಿ ಮಾಡಿಕೊಳ್ಳುವುದನ್ನು ನೋಡಿದರೆ ಆತಂಕವಾಗುತ್ತದೆ' ಎಂದು ಐಎಂಎ ಹೇಳಿದೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!