ಕೋವಿಡ್ ನಿಯಮಗಳ ಬಗ್ಗೆ ಜನರ ನಿರ್ಲಕ್ಷ್ಯ, 3 ನೇ ಅಲೆ ಸನ್ನಿಹತ: ಐಎಂಎ ಎಚ್ಚರಿಕೆ

ಕೋವಿಡ್ ನಿಯಮಗಳ ಬಗ್ಗೆ ಜನರ ನಿರ್ಲಕ್ಷ್ಯ, 3 ನೇ ಅಲೆ ಸನ್ನಿಹತ: ಐಎಂಎ ಎಚ್ಚರಿಕೆ

Published : Jul 13, 2021, 10:02 AM ISTUpdated : Jul 13, 2021, 10:37 AM IST

- ಅನ್‌ಲಾಕ್ ಆಗ್ತಿದ್ದಂತೆ ಜನರ ಮೋಜು- ಮಸ್ತಿ

- ಪ್ರವಾಸ, ಯಾತ್ರೆ, ಧಾರ್ಮಿಕ ಉತ್ಸವಗಳನ್ನು ಮುಂದೂಡಿ

- ಜನರ ನಿರ್ಲಕ್ಷ್ಯ ಆತಂಕಕಾರಿ: ಐಎಂಎ ಎಚ್ಚರಿಕೆ 

ಬೆಂಗಳೂರು (ಜು. 13): ಕೊರೋನಾ 2 ನೇ ಅಲೆ ಇಳಿಕೆಯಾಗಿದೆ. ದೇಶ ಅನ್‌ಲಾಕ್‌ ಆಗಿದೆ. ಜನರು ಕೊರೋನಾ ನಿಯಮವನ್ನು ಮರೆತು ಮೋಜು- ಮಸ್ತಿಯಲ್ಲಿ ಮೈಮರೆತಿದ್ದಾರೆ. ಹಿಗೆ ಮುಂದುವರೆದರೆ ಅಪಾಯ ಎಂದು ಭಾರತೀಯ ವೈದ್ಯ ಸಂಘ (ಐಎಂಎ) ಕಳವಳ ವ್ಯಕ್ತಪಡಿಸಿದೆ. 

' 3 ನೇ ಬರುವುದು ಸನ್ನಿಹಿತ. ಯಾವುದೇ ಸಾಂಕ್ರಾಮಿಕ ರೋಗವನ್ನು ಗಮನಿಸಿದರೆ 3 ನೇ ಅಲೆ ಕೂಡಾ ಬಂದೇ ಬರುತ್ತದೆ ಎಂದು ಹೇಳಬಹುದು. ಈಗಷ್ಟೇ 2 ನೇ ಅಲೆಯಿಂದ ಹೊರ ಬಂದಿದ್ದೇವೆ. ಕೋವಿಡ್ ಜೊತೆ ಜನರು ರಾಜಿ ಮಾಡಿಕೊಳ್ಳುವುದನ್ನು ನೋಡಿದರೆ ಆತಂಕವಾಗುತ್ತದೆ' ಎಂದು ಐಎಂಎ ಹೇಳಿದೆ. 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?