ಕೋವಿಡ್ ನಿಯಮಗಳ ಬಗ್ಗೆ ಜನರ ನಿರ್ಲಕ್ಷ್ಯ, 3 ನೇ ಅಲೆ ಸನ್ನಿಹತ: ಐಎಂಎ ಎಚ್ಚರಿಕೆ

ಕೋವಿಡ್ ನಿಯಮಗಳ ಬಗ್ಗೆ ಜನರ ನಿರ್ಲಕ್ಷ್ಯ, 3 ನೇ ಅಲೆ ಸನ್ನಿಹತ: ಐಎಂಎ ಎಚ್ಚರಿಕೆ

Published : Jul 13, 2021, 10:02 AM ISTUpdated : Jul 13, 2021, 10:37 AM IST

- ಅನ್‌ಲಾಕ್ ಆಗ್ತಿದ್ದಂತೆ ಜನರ ಮೋಜು- ಮಸ್ತಿ

- ಪ್ರವಾಸ, ಯಾತ್ರೆ, ಧಾರ್ಮಿಕ ಉತ್ಸವಗಳನ್ನು ಮುಂದೂಡಿ

- ಜನರ ನಿರ್ಲಕ್ಷ್ಯ ಆತಂಕಕಾರಿ: ಐಎಂಎ ಎಚ್ಚರಿಕೆ 

ಬೆಂಗಳೂರು (ಜು. 13): ಕೊರೋನಾ 2 ನೇ ಅಲೆ ಇಳಿಕೆಯಾಗಿದೆ. ದೇಶ ಅನ್‌ಲಾಕ್‌ ಆಗಿದೆ. ಜನರು ಕೊರೋನಾ ನಿಯಮವನ್ನು ಮರೆತು ಮೋಜು- ಮಸ್ತಿಯಲ್ಲಿ ಮೈಮರೆತಿದ್ದಾರೆ. ಹಿಗೆ ಮುಂದುವರೆದರೆ ಅಪಾಯ ಎಂದು ಭಾರತೀಯ ವೈದ್ಯ ಸಂಘ (ಐಎಂಎ) ಕಳವಳ ವ್ಯಕ್ತಪಡಿಸಿದೆ. 

' 3 ನೇ ಬರುವುದು ಸನ್ನಿಹಿತ. ಯಾವುದೇ ಸಾಂಕ್ರಾಮಿಕ ರೋಗವನ್ನು ಗಮನಿಸಿದರೆ 3 ನೇ ಅಲೆ ಕೂಡಾ ಬಂದೇ ಬರುತ್ತದೆ ಎಂದು ಹೇಳಬಹುದು. ಈಗಷ್ಟೇ 2 ನೇ ಅಲೆಯಿಂದ ಹೊರ ಬಂದಿದ್ದೇವೆ. ಕೋವಿಡ್ ಜೊತೆ ಜನರು ರಾಜಿ ಮಾಡಿಕೊಳ್ಳುವುದನ್ನು ನೋಡಿದರೆ ಆತಂಕವಾಗುತ್ತದೆ' ಎಂದು ಐಎಂಎ ಹೇಳಿದೆ. 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್