ಸಾವಿನ ವ್ಯಾಪಾರ: ಬಯಲಾಯ್ತು ಧನದಾಹಿ ನೀಚರ ಕರಾಳ ಮುಖ!

ಸಾವಿನ ವ್ಯಾಪಾರ: ಬಯಲಾಯ್ತು ಧನದಾಹಿ ನೀಚರ ಕರಾಳ ಮುಖ!

Published : May 06, 2021, 12:38 PM ISTUpdated : May 06, 2021, 01:21 PM IST

ಹಾಸಿಗೆಗೂ ದುಡ್ಡು, ಆಕ್ಸಿಜನ್‌ಗೂ ದುಡ್ಡು. ಸಾವಿನ ಊರಿನಲ್ಲಿ ಲೂಟಿ ಗ್ಯಾಂಗ್. ಇಲ್ಲಿ ಇಂಜೆಕ್ಷನ್, ಔಷಧಿ ಎಲ್ಲವೂ ನಕಲಿ. ದುಡ್ಡಿನ ರಾಕ್ಷಸರ ಕರಾಳ ಮುಖದ ಅನಾವರಣ. ಹೆಣಗಳ ಮೇಲೂ ದರೋಡೆಗೆ ನಿಂತ ಕಳ್ಳ, ಖದೀಮರು. ಕೊರೋನಾ ಆಪತ್ಕಾಲದಲ್ಲಿ ನಡೆಯುತ್ತಿರುವ ಕರಾಳ ದಂಧೆ ಬಹಿರಂಗ.

ನವದೆಹಲಿ(ಮೇ.06) ಹಾಸಿಗೆಗೂ ದುಡ್ಡು, ಆಕ್ಸಿಜನ್‌ಗೂ ದುಡ್ಡು. ಸಾವಿನ ಊರಿನಲ್ಲಿ ಲೂಟಿ ಗ್ಯಾಂಗ್. ಇಲ್ಲಿ ಇಂಜೆಕ್ಷನ್, ಔಷಧಿ ಎಲ್ಲವೂ ನಕಲಿ. ದುಡ್ಡಿನ ರಾಕ್ಷಸರ ಕರಾಳ ಮುಖದ ಅನಾವರಣ. ಹೆಣಗಳ ಮೇಲೂ ದರೋಡೆಗೆ ನಿಂತ ಕಳ್ಳ, ಖದೀಮರು. ಕೊರೋನಾ ಆಪತ್ಕಾಲದಲ್ಲಿ ನಡೆಯುತ್ತಿರುವ ಕರಾಳ ದಂಧೆ ಬಹಿರಂಗ.

ಬೆಂಗಳೂರಲ್ಲಿ 15 ದಿನ ಲಾಕ್‌ಡೌನ್‌ ಮಾಡಿದರೂ ಕೋವಿಡ್‌ ಪ್ರಕರಣ ಭಾರೀ ಹೆಚ್ಚಳ!

ಎಷ್ಟು ದುಡ್ಡಿದ್ದರೇನು? ಎಷ್ಟು ಐಶ್ವರ್ಯ, ಅಂತಸ್ತಿದ್ದರೇನು? ಕೊನೆಗೆ ಸೇರೋದು ಮಣ್ಣೇ. ಹೀಗಿದ್ದರೂ ಅನೇಕ ಮಂದಿ ಈ ಕೊರೋನಾ ಕಾಲದಲ್ಲಿ ಸಾವನ್ನೇ ವ್ಯಾಪಾರ ಮಾಡಿಕೊಂಡಿದ್ದಾರೆ. ಈ ವಿಷಮ ಸ್ಥಿತಿಯಲ್ಲೂ ಮಾನವೀಯತೆ ಮರೆತಿದ್ದಾರೆ. ಈ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್