ಸಾವಿನ ವ್ಯಾಪಾರ: ಬಯಲಾಯ್ತು ಧನದಾಹಿ ನೀಚರ ಕರಾಳ ಮುಖ!

ಸಾವಿನ ವ್ಯಾಪಾರ: ಬಯಲಾಯ್ತು ಧನದಾಹಿ ನೀಚರ ಕರಾಳ ಮುಖ!

Published : May 06, 2021, 12:38 PM ISTUpdated : May 06, 2021, 01:21 PM IST

ಹಾಸಿಗೆಗೂ ದುಡ್ಡು, ಆಕ್ಸಿಜನ್‌ಗೂ ದುಡ್ಡು. ಸಾವಿನ ಊರಿನಲ್ಲಿ ಲೂಟಿ ಗ್ಯಾಂಗ್. ಇಲ್ಲಿ ಇಂಜೆಕ್ಷನ್, ಔಷಧಿ ಎಲ್ಲವೂ ನಕಲಿ. ದುಡ್ಡಿನ ರಾಕ್ಷಸರ ಕರಾಳ ಮುಖದ ಅನಾವರಣ. ಹೆಣಗಳ ಮೇಲೂ ದರೋಡೆಗೆ ನಿಂತ ಕಳ್ಳ, ಖದೀಮರು. ಕೊರೋನಾ ಆಪತ್ಕಾಲದಲ್ಲಿ ನಡೆಯುತ್ತಿರುವ ಕರಾಳ ದಂಧೆ ಬಹಿರಂಗ.

ನವದೆಹಲಿ(ಮೇ.06) ಹಾಸಿಗೆಗೂ ದುಡ್ಡು, ಆಕ್ಸಿಜನ್‌ಗೂ ದುಡ್ಡು. ಸಾವಿನ ಊರಿನಲ್ಲಿ ಲೂಟಿ ಗ್ಯಾಂಗ್. ಇಲ್ಲಿ ಇಂಜೆಕ್ಷನ್, ಔಷಧಿ ಎಲ್ಲವೂ ನಕಲಿ. ದುಡ್ಡಿನ ರಾಕ್ಷಸರ ಕರಾಳ ಮುಖದ ಅನಾವರಣ. ಹೆಣಗಳ ಮೇಲೂ ದರೋಡೆಗೆ ನಿಂತ ಕಳ್ಳ, ಖದೀಮರು. ಕೊರೋನಾ ಆಪತ್ಕಾಲದಲ್ಲಿ ನಡೆಯುತ್ತಿರುವ ಕರಾಳ ದಂಧೆ ಬಹಿರಂಗ.

ಬೆಂಗಳೂರಲ್ಲಿ 15 ದಿನ ಲಾಕ್‌ಡೌನ್‌ ಮಾಡಿದರೂ ಕೋವಿಡ್‌ ಪ್ರಕರಣ ಭಾರೀ ಹೆಚ್ಚಳ!

ಎಷ್ಟು ದುಡ್ಡಿದ್ದರೇನು? ಎಷ್ಟು ಐಶ್ವರ್ಯ, ಅಂತಸ್ತಿದ್ದರೇನು? ಕೊನೆಗೆ ಸೇರೋದು ಮಣ್ಣೇ. ಹೀಗಿದ್ದರೂ ಅನೇಕ ಮಂದಿ ಈ ಕೊರೋನಾ ಕಾಲದಲ್ಲಿ ಸಾವನ್ನೇ ವ್ಯಾಪಾರ ಮಾಡಿಕೊಂಡಿದ್ದಾರೆ. ಈ ವಿಷಮ ಸ್ಥಿತಿಯಲ್ಲೂ ಮಾನವೀಯತೆ ಮರೆತಿದ್ದಾರೆ. ಈ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?