ಸಾವಿನ ವ್ಯಾಪಾರ: ಬಯಲಾಯ್ತು ಧನದಾಹಿ ನೀಚರ ಕರಾಳ ಮುಖ!

ಸಾವಿನ ವ್ಯಾಪಾರ: ಬಯಲಾಯ್ತು ಧನದಾಹಿ ನೀಚರ ಕರಾಳ ಮುಖ!

Published : May 06, 2021, 12:38 PM ISTUpdated : May 06, 2021, 01:21 PM IST

ಹಾಸಿಗೆಗೂ ದುಡ್ಡು, ಆಕ್ಸಿಜನ್‌ಗೂ ದುಡ್ಡು. ಸಾವಿನ ಊರಿನಲ್ಲಿ ಲೂಟಿ ಗ್ಯಾಂಗ್. ಇಲ್ಲಿ ಇಂಜೆಕ್ಷನ್, ಔಷಧಿ ಎಲ್ಲವೂ ನಕಲಿ. ದುಡ್ಡಿನ ರಾಕ್ಷಸರ ಕರಾಳ ಮುಖದ ಅನಾವರಣ. ಹೆಣಗಳ ಮೇಲೂ ದರೋಡೆಗೆ ನಿಂತ ಕಳ್ಳ, ಖದೀಮರು. ಕೊರೋನಾ ಆಪತ್ಕಾಲದಲ್ಲಿ ನಡೆಯುತ್ತಿರುವ ಕರಾಳ ದಂಧೆ ಬಹಿರಂಗ.

ನವದೆಹಲಿ(ಮೇ.06) ಹಾಸಿಗೆಗೂ ದುಡ್ಡು, ಆಕ್ಸಿಜನ್‌ಗೂ ದುಡ್ಡು. ಸಾವಿನ ಊರಿನಲ್ಲಿ ಲೂಟಿ ಗ್ಯಾಂಗ್. ಇಲ್ಲಿ ಇಂಜೆಕ್ಷನ್, ಔಷಧಿ ಎಲ್ಲವೂ ನಕಲಿ. ದುಡ್ಡಿನ ರಾಕ್ಷಸರ ಕರಾಳ ಮುಖದ ಅನಾವರಣ. ಹೆಣಗಳ ಮೇಲೂ ದರೋಡೆಗೆ ನಿಂತ ಕಳ್ಳ, ಖದೀಮರು. ಕೊರೋನಾ ಆಪತ್ಕಾಲದಲ್ಲಿ ನಡೆಯುತ್ತಿರುವ ಕರಾಳ ದಂಧೆ ಬಹಿರಂಗ.

ಬೆಂಗಳೂರಲ್ಲಿ 15 ದಿನ ಲಾಕ್‌ಡೌನ್‌ ಮಾಡಿದರೂ ಕೋವಿಡ್‌ ಪ್ರಕರಣ ಭಾರೀ ಹೆಚ್ಚಳ!

ಎಷ್ಟು ದುಡ್ಡಿದ್ದರೇನು? ಎಷ್ಟು ಐಶ್ವರ್ಯ, ಅಂತಸ್ತಿದ್ದರೇನು? ಕೊನೆಗೆ ಸೇರೋದು ಮಣ್ಣೇ. ಹೀಗಿದ್ದರೂ ಅನೇಕ ಮಂದಿ ಈ ಕೊರೋನಾ ಕಾಲದಲ್ಲಿ ಸಾವನ್ನೇ ವ್ಯಾಪಾರ ಮಾಡಿಕೊಂಡಿದ್ದಾರೆ. ಈ ವಿಷಮ ಸ್ಥಿತಿಯಲ್ಲೂ ಮಾನವೀಯತೆ ಮರೆತಿದ್ದಾರೆ. ಈ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್