ಸಾವಿನ ವ್ಯಾಪಾರ: ಬಯಲಾಯ್ತು ಧನದಾಹಿ ನೀಚರ ಕರಾಳ ಮುಖ!

ಸಾವಿನ ವ್ಯಾಪಾರ: ಬಯಲಾಯ್ತು ಧನದಾಹಿ ನೀಚರ ಕರಾಳ ಮುಖ!

Published : May 06, 2021, 12:38 PM ISTUpdated : May 06, 2021, 01:21 PM IST

ಹಾಸಿಗೆಗೂ ದುಡ್ಡು, ಆಕ್ಸಿಜನ್‌ಗೂ ದುಡ್ಡು. ಸಾವಿನ ಊರಿನಲ್ಲಿ ಲೂಟಿ ಗ್ಯಾಂಗ್. ಇಲ್ಲಿ ಇಂಜೆಕ್ಷನ್, ಔಷಧಿ ಎಲ್ಲವೂ ನಕಲಿ. ದುಡ್ಡಿನ ರಾಕ್ಷಸರ ಕರಾಳ ಮುಖದ ಅನಾವರಣ. ಹೆಣಗಳ ಮೇಲೂ ದರೋಡೆಗೆ ನಿಂತ ಕಳ್ಳ, ಖದೀಮರು. ಕೊರೋನಾ ಆಪತ್ಕಾಲದಲ್ಲಿ ನಡೆಯುತ್ತಿರುವ ಕರಾಳ ದಂಧೆ ಬಹಿರಂಗ.

ನವದೆಹಲಿ(ಮೇ.06) ಹಾಸಿಗೆಗೂ ದುಡ್ಡು, ಆಕ್ಸಿಜನ್‌ಗೂ ದುಡ್ಡು. ಸಾವಿನ ಊರಿನಲ್ಲಿ ಲೂಟಿ ಗ್ಯಾಂಗ್. ಇಲ್ಲಿ ಇಂಜೆಕ್ಷನ್, ಔಷಧಿ ಎಲ್ಲವೂ ನಕಲಿ. ದುಡ್ಡಿನ ರಾಕ್ಷಸರ ಕರಾಳ ಮುಖದ ಅನಾವರಣ. ಹೆಣಗಳ ಮೇಲೂ ದರೋಡೆಗೆ ನಿಂತ ಕಳ್ಳ, ಖದೀಮರು. ಕೊರೋನಾ ಆಪತ್ಕಾಲದಲ್ಲಿ ನಡೆಯುತ್ತಿರುವ ಕರಾಳ ದಂಧೆ ಬಹಿರಂಗ.

ಬೆಂಗಳೂರಲ್ಲಿ 15 ದಿನ ಲಾಕ್‌ಡೌನ್‌ ಮಾಡಿದರೂ ಕೋವಿಡ್‌ ಪ್ರಕರಣ ಭಾರೀ ಹೆಚ್ಚಳ!

ಎಷ್ಟು ದುಡ್ಡಿದ್ದರೇನು? ಎಷ್ಟು ಐಶ್ವರ್ಯ, ಅಂತಸ್ತಿದ್ದರೇನು? ಕೊನೆಗೆ ಸೇರೋದು ಮಣ್ಣೇ. ಹೀಗಿದ್ದರೂ ಅನೇಕ ಮಂದಿ ಈ ಕೊರೋನಾ ಕಾಲದಲ್ಲಿ ಸಾವನ್ನೇ ವ್ಯಾಪಾರ ಮಾಡಿಕೊಂಡಿದ್ದಾರೆ. ಈ ವಿಷಮ ಸ್ಥಿತಿಯಲ್ಲೂ ಮಾನವೀಯತೆ ಮರೆತಿದ್ದಾರೆ. ಈ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!