ಮೇ ನಲ್ಲಿ ಕೊರೊನಾ ವೈರಸ್ ಉತ್ತುಂಗಕ್ಕೆ, ಕಂಟ್ರೋಲ್‌ಗೆ ತಜ್ಞರು ಹೇಳೋದೇನು.?

ಮೇ ನಲ್ಲಿ ಕೊರೊನಾ ವೈರಸ್ ಉತ್ತುಂಗಕ್ಕೆ, ಕಂಟ್ರೋಲ್‌ಗೆ ತಜ್ಞರು ಹೇಳೋದೇನು.?

Published : Apr 26, 2021, 02:01 PM ISTUpdated : Apr 26, 2021, 02:34 PM IST

ಆತ್ಮವಿಶ್ವಾಸದಲ್ಲಿದ್ದ ಭಾರತಕ್ಕೆ 2 ನೇ ಅಲೆ ದೊಡ್ಡ ಆಘಾತವನ್ನು ನೀಡಿದೆ. ಸೋಂಕಿತರ, ಸಾವಿನ ಸಂಖ್ಯೆ ದಿನೇ ದಿನೇ ಏರುತ್ತಲೇ ಇದೆ. ಇದು ಟ್ರೇಲರ್ ಅಷ್ಟೇ. ಈ ಗ್ರಾಫ್‌ ಮೇ ಹೊತ್ತಿಗೆ ಸಂಪೂರ್ಣ ಬದಲಾಗಲಿದೆ. 

ಬೆಂಗಳೂರು (ಏ. 26): ಆತ್ಮವಿಶ್ವಾಸದಲ್ಲಿದ್ದ ಭಾರತಕ್ಕೆ 2 ನೇ ಅಲೆ ದೊಡ್ಡ ಆಘಾತವನ್ನು ನೀಡಿದೆ. ಸೋಂಕಿತರ, ಸಾವಿನ ಸಂಖ್ಯೆ ದಿನೇ ದಿನೇ ಏರುತ್ತಲೇ ಇದೆ. ಇದು ಟ್ರೇಲರ್ ಅಷ್ಟೇ. ಈ ಗ್ರಾಫ್‌ ಮೇ ಹೊತ್ತಿಗೆ ಸಂಪೂರ್ಣ ಬದಲಾಗಲಿದೆ. ಸೋಂಕು, ಸಾವಿನ ಸಂಖ್ಯೆ ಹೆಚ್ಚಾಗಲಿದೆ ಎಂದು ತಜ್ಞರು ಹೇಳಿದ್ದಾರೆ. ಹಾಗಾದರೆ ನಾವು ಮಾಡಬೇಕಾಗಿದ್ದೇನು..? 2 ನೇ ಅಲೆ ಮಿತಿಮೀರುತ್ತದಾ..? ಕಂಟ್ರೋಲ್‌ ಮಾಡುವುದು ಹೇಗೆ..? ಇಲ್ಲಿದೆ ಒಂದು ವರದಿ..!

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!