ಮೇ ನಲ್ಲಿ ಕೊರೊನಾ ವೈರಸ್ ಉತ್ತುಂಗಕ್ಕೆ, ಕಂಟ್ರೋಲ್‌ಗೆ ತಜ್ಞರು ಹೇಳೋದೇನು.?

ಮೇ ನಲ್ಲಿ ಕೊರೊನಾ ವೈರಸ್ ಉತ್ತುಂಗಕ್ಕೆ, ಕಂಟ್ರೋಲ್‌ಗೆ ತಜ್ಞರು ಹೇಳೋದೇನು.?

Published : Apr 26, 2021, 02:01 PM ISTUpdated : Apr 26, 2021, 02:34 PM IST

ಆತ್ಮವಿಶ್ವಾಸದಲ್ಲಿದ್ದ ಭಾರತಕ್ಕೆ 2 ನೇ ಅಲೆ ದೊಡ್ಡ ಆಘಾತವನ್ನು ನೀಡಿದೆ. ಸೋಂಕಿತರ, ಸಾವಿನ ಸಂಖ್ಯೆ ದಿನೇ ದಿನೇ ಏರುತ್ತಲೇ ಇದೆ. ಇದು ಟ್ರೇಲರ್ ಅಷ್ಟೇ. ಈ ಗ್ರಾಫ್‌ ಮೇ ಹೊತ್ತಿಗೆ ಸಂಪೂರ್ಣ ಬದಲಾಗಲಿದೆ. 

ಬೆಂಗಳೂರು (ಏ. 26): ಆತ್ಮವಿಶ್ವಾಸದಲ್ಲಿದ್ದ ಭಾರತಕ್ಕೆ 2 ನೇ ಅಲೆ ದೊಡ್ಡ ಆಘಾತವನ್ನು ನೀಡಿದೆ. ಸೋಂಕಿತರ, ಸಾವಿನ ಸಂಖ್ಯೆ ದಿನೇ ದಿನೇ ಏರುತ್ತಲೇ ಇದೆ. ಇದು ಟ್ರೇಲರ್ ಅಷ್ಟೇ. ಈ ಗ್ರಾಫ್‌ ಮೇ ಹೊತ್ತಿಗೆ ಸಂಪೂರ್ಣ ಬದಲಾಗಲಿದೆ. ಸೋಂಕು, ಸಾವಿನ ಸಂಖ್ಯೆ ಹೆಚ್ಚಾಗಲಿದೆ ಎಂದು ತಜ್ಞರು ಹೇಳಿದ್ದಾರೆ. ಹಾಗಾದರೆ ನಾವು ಮಾಡಬೇಕಾಗಿದ್ದೇನು..? 2 ನೇ ಅಲೆ ಮಿತಿಮೀರುತ್ತದಾ..? ಕಂಟ್ರೋಲ್‌ ಮಾಡುವುದು ಹೇಗೆ..? ಇಲ್ಲಿದೆ ಒಂದು ವರದಿ..!

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್