ಸೋಂಕಿತನಿಗೆ ಮರವೇ ಐಸೋಲೇಷನ್ ಸೆಂಟರ್, 11 ದಿನಗಳ ಮರ ವಾಸ..!

ಸೋಂಕಿತನಿಗೆ ಮರವೇ ಐಸೋಲೇಷನ್ ಸೆಂಟರ್, 11 ದಿನಗಳ ಮರ ವಾಸ..!

Published : May 18, 2021, 10:05 AM ISTUpdated : May 18, 2021, 10:37 AM IST

- ಮರಹತ್ತಿ ಕುಳಿತು 11 ದಿನ ಕಳೆದ ಕೋವಿಡ್ ಸೋಂಕಿತ ಯುವಕ

- ಲಂಗಾಣದ ನಲಗುಂದ ಜಿಲ್ಲೆಯ ಬುಡಕಟ್ಟು ಜನಾಂಗದ ನಿವಾಸಿ ಶಿವು ಎಂಬಾತ ಸೋಂಕಿತರಾಗಿದ್ದರು

- ಮನೆಯಲ್ಲಿ ಸ್ಥಳದ ಅಭಾವವಿದ್ದದ್ದರಿಂದ ಮರ ಏರಬೇಕಾಯಿತು

ಬೆಂಗಳೂರು (ಮೇ. 18): ಬಂದವರು ಮನೆಯಲ್ಲಿ, ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಐಸೋಲೇಟ್ ಆಗುವುದನ್ನು ನೋಡಿದ್ದೇವೆ. ಇಲ್ಲೊಬ್ಬ ಯುವಕ ಮರ ಹತ್ತಿ ಕುಳಿತಿದ್ದಾನೆ. ತೆಲಂಗಾಣದ ನಲಗುಂದ ಜಿಲ್ಲೆಯ ಬುಡಕಟ್ಟು ಜನಾಂಗದ ನಿವಾಸಿ ಶಿವು ಎಂಬುವವರಿಗೆ ಕೋವಿಡ್ ಸೊಂಕು ದೃಢಪಟ್ಟಿತ್ತು. ಮನೆಯಲ್ಲಿ ಐಸೋಲೇಟ್ ಆಗಲು ಸ್ಥಳದ ಅಭಾವವಿದ್ದರಿಂದ ಮರಹತ್ತಿ ಕುಳಿತು 11 ದಿನ ಕಳೆದಿದ್ದಾರೆ. 


 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?