Jun 1, 2020, 5:26 PM IST
ನವದೆಹಲಿ(ಜೂ.01): ಕೊರೋನಾ ವೈರಸ್ ಇದೀಗ ಹಳ್ಳಿ ಹಳ್ಳಿಯಲ್ಲೂ ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ಇದೀಗ ಕೊರೋನಾ ವೈರಸ್ 3ನೇ ಹಂತಕ್ಕೆ ತಲುಪಿದೆ ಅನ್ನೋದನ್ನು ತಜ್ಞರು ಹೇಳುತ್ತಿದ್ದಾರೆ. ಸಮುದಾಯ ಮಟ್ಟದಲ್ಲಿ ಕೊರೋನಾ ವ್ಯಾಪಕವಾಗಿ ಹರಡಿದರೆ, ದೇಶದ ಸ್ಥಿತಿ ಇಟಲಿಗಿಂತ ನರಕವಾಗಲಿದೆ ಎಂದು ಎಚ್ಚರಿಸಿದ್ದಾರೆ.