CoviShield: ಸಂಜೀವಿನಿಯಾಗಿದ್ದ ಕೊರೊನಾ ಲಸಿಕೆಯೇ ಜೀವಕ್ಕೆ ಕುತ್ತು ತರುತ್ತಾ? ಹೃದಯಾಘಾತ ಸಮಸ್ಯೆಗೆ ಕೋವಿಶೀಲ್ಡ್ ಕಾರಣನಾ?

CoviShield: ಸಂಜೀವಿನಿಯಾಗಿದ್ದ ಕೊರೊನಾ ಲಸಿಕೆಯೇ ಜೀವಕ್ಕೆ ಕುತ್ತು ತರುತ್ತಾ? ಹೃದಯಾಘಾತ ಸಮಸ್ಯೆಗೆ ಕೋವಿಶೀಲ್ಡ್ ಕಾರಣನಾ?

Published : May 03, 2024, 12:26 PM ISTUpdated : May 03, 2024, 12:27 PM IST

ಬ್ರಿಟನ್‌ ಲಸಿಕೆ ತಯಾರಿಕಾ ಕಂಪನಿಯಿಂದ ಕೋವಿಶೀಲ್ಡ್ ತಯಾರು
ಬ್ರಿಟನ್ ನ್ಯಾಯಾಲಯದಲ್ಲಿ ಒಪ್ಪಿಗೆಯ ಹೇಳಿಕೆ ನೀಡಿರುವ ಕಂಪನಿ
ಭಾರತದಲ್ಲಿ ನೀಡಿದ್ದ ಲಸಿಕೆಯಲ್ಲಿ ಕೋವಿಶೀಲ್ಡ್ ಕೂಡ ಒಂದು

ಸಂಜೀವಿನಿಯಾಗಿದ್ದ ಕೊರೊನಾ ಲಸಿಕೆ(Corona Vaccine) ಇದೀಗ ಜೀವಕ್ಕೆ ಕುತ್ತು ತರುವಂತೆ ಕಾಣುತ್ತಿದೆ. ಕೋವಿಶೀಲ್ಡ್ ಲಸಿಕೆಯ(CoviShield vaccine) ವಿರುದ್ಧ ಬೆಚ್ಚಿ ಬೀಳುವ ಸುದ್ದಿಯೊಂದು ಹೊರಬಿದ್ದಿದೆ. ಕೋವಿಶೀಲ್ಡ್ ಸೈಡ್ ಎಫೆಕ್ಟ್ ನಿಜ ಎಂದ ಆ್ಯಸ್ಟ್ರಾಜೆನಿಕಾ ಕಂಪನಿ(AstraZeneca company) ಒಪ್ಪಿಕೊಂಡಿದೆ. ಹಾಗಾಗಿ ಇದೀಗ ಕೋವಿಶೀಲ್ಡ್ ಲಸಿಕೆ ಪಡೆದ ಕೋಟ್ಯಂತರ ಮಂದಿಗೆ ಢವಢವ ಶುರುವಾಗಿದೆ. ಆತಂಕಕಾರಿ ಚರ್ಚೆಯ ನಡುವೆ ತಜ್ಞ ವೈದ್ಯ ಡಾ. ಸಿ.ಎನ್. ಮಂಜುನಾಥ್(Dr.C.N Manjunath)ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಈ ಬಗ್ಗೆ ಮಾತನಾಡಿದ್ಧಾರೆ. ಅಪರೂಪದ ಕೇಸ್‌ಗಳಲ್ಲಿ ಕೋವಿಶೀಲ್ಡ್‌ ಲಸಿಕೆಯಿಂದ ಅಡ್ಡಪರಿಣಾಮ ಉಂಟಾಗುತ್ತಿದೆ. ಭಾರತದಲ್ಲಿ(India) ನೀಡಿದ್ದ ಲಸಿಕೆಯಲ್ಲಿ ಕೋವಿಶೀಲ್ಡ್ ಕೂಡ ಒಂದಾಗಿದೆ. ಆಕ್ಸ್‌ಫರ್ಡ್‌ ವಿವಿ ಸಹಯೋಗದಲ್ಲಿ ಕೋವಿಶೀಲ್ಡ್‌ ಅಭಿವೃದ್ಧಿ ಮಾಡಲಾಗಿದೆ. 

ಇದನ್ನೂ ವೀಕ್ಷಿಸಿ:  Hari Hara Veera Mallu: ಪವನ್ ಕಲ್ಯಾಣ್ ನಟನೆಯ ‘ಹರಿಹರ ವೀರ ಮಲ್ಲು’ ಟೀಸರ್ ರಿಲೀಸ್ ! ಧರ್ಮಕ್ಕಾಗಿ ಯುದ್ದ ಮಾಡುವ ನಟ!

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!