CoviShield: ಸಂಜೀವಿನಿಯಾಗಿದ್ದ ಕೊರೊನಾ ಲಸಿಕೆಯೇ ಜೀವಕ್ಕೆ ಕುತ್ತು ತರುತ್ತಾ? ಹೃದಯಾಘಾತ ಸಮಸ್ಯೆಗೆ ಕೋವಿಶೀಲ್ಡ್ ಕಾರಣನಾ?

CoviShield: ಸಂಜೀವಿನಿಯಾಗಿದ್ದ ಕೊರೊನಾ ಲಸಿಕೆಯೇ ಜೀವಕ್ಕೆ ಕುತ್ತು ತರುತ್ತಾ? ಹೃದಯಾಘಾತ ಸಮಸ್ಯೆಗೆ ಕೋವಿಶೀಲ್ಡ್ ಕಾರಣನಾ?

Published : May 03, 2024, 12:26 PM ISTUpdated : May 03, 2024, 12:27 PM IST

ಬ್ರಿಟನ್‌ ಲಸಿಕೆ ತಯಾರಿಕಾ ಕಂಪನಿಯಿಂದ ಕೋವಿಶೀಲ್ಡ್ ತಯಾರು
ಬ್ರಿಟನ್ ನ್ಯಾಯಾಲಯದಲ್ಲಿ ಒಪ್ಪಿಗೆಯ ಹೇಳಿಕೆ ನೀಡಿರುವ ಕಂಪನಿ
ಭಾರತದಲ್ಲಿ ನೀಡಿದ್ದ ಲಸಿಕೆಯಲ್ಲಿ ಕೋವಿಶೀಲ್ಡ್ ಕೂಡ ಒಂದು

ಸಂಜೀವಿನಿಯಾಗಿದ್ದ ಕೊರೊನಾ ಲಸಿಕೆ(Corona Vaccine) ಇದೀಗ ಜೀವಕ್ಕೆ ಕುತ್ತು ತರುವಂತೆ ಕಾಣುತ್ತಿದೆ. ಕೋವಿಶೀಲ್ಡ್ ಲಸಿಕೆಯ(CoviShield vaccine) ವಿರುದ್ಧ ಬೆಚ್ಚಿ ಬೀಳುವ ಸುದ್ದಿಯೊಂದು ಹೊರಬಿದ್ದಿದೆ. ಕೋವಿಶೀಲ್ಡ್ ಸೈಡ್ ಎಫೆಕ್ಟ್ ನಿಜ ಎಂದ ಆ್ಯಸ್ಟ್ರಾಜೆನಿಕಾ ಕಂಪನಿ(AstraZeneca company) ಒಪ್ಪಿಕೊಂಡಿದೆ. ಹಾಗಾಗಿ ಇದೀಗ ಕೋವಿಶೀಲ್ಡ್ ಲಸಿಕೆ ಪಡೆದ ಕೋಟ್ಯಂತರ ಮಂದಿಗೆ ಢವಢವ ಶುರುವಾಗಿದೆ. ಆತಂಕಕಾರಿ ಚರ್ಚೆಯ ನಡುವೆ ತಜ್ಞ ವೈದ್ಯ ಡಾ. ಸಿ.ಎನ್. ಮಂಜುನಾಥ್(Dr.C.N Manjunath)ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಈ ಬಗ್ಗೆ ಮಾತನಾಡಿದ್ಧಾರೆ. ಅಪರೂಪದ ಕೇಸ್‌ಗಳಲ್ಲಿ ಕೋವಿಶೀಲ್ಡ್‌ ಲಸಿಕೆಯಿಂದ ಅಡ್ಡಪರಿಣಾಮ ಉಂಟಾಗುತ್ತಿದೆ. ಭಾರತದಲ್ಲಿ(India) ನೀಡಿದ್ದ ಲಸಿಕೆಯಲ್ಲಿ ಕೋವಿಶೀಲ್ಡ್ ಕೂಡ ಒಂದಾಗಿದೆ. ಆಕ್ಸ್‌ಫರ್ಡ್‌ ವಿವಿ ಸಹಯೋಗದಲ್ಲಿ ಕೋವಿಶೀಲ್ಡ್‌ ಅಭಿವೃದ್ಧಿ ಮಾಡಲಾಗಿದೆ. 

ಇದನ್ನೂ ವೀಕ್ಷಿಸಿ:  Hari Hara Veera Mallu: ಪವನ್ ಕಲ್ಯಾಣ್ ನಟನೆಯ ‘ಹರಿಹರ ವೀರ ಮಲ್ಲು’ ಟೀಸರ್ ರಿಲೀಸ್ ! ಧರ್ಮಕ್ಕಾಗಿ ಯುದ್ದ ಮಾಡುವ ನಟ!

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು