CoviShield: ಸಂಜೀವಿನಿಯಾಗಿದ್ದ ಕೊರೊನಾ ಲಸಿಕೆಯೇ ಜೀವಕ್ಕೆ ಕುತ್ತು ತರುತ್ತಾ? ಹೃದಯಾಘಾತ ಸಮಸ್ಯೆಗೆ ಕೋವಿಶೀಲ್ಡ್ ಕಾರಣನಾ?

CoviShield: ಸಂಜೀವಿನಿಯಾಗಿದ್ದ ಕೊರೊನಾ ಲಸಿಕೆಯೇ ಜೀವಕ್ಕೆ ಕುತ್ತು ತರುತ್ತಾ? ಹೃದಯಾಘಾತ ಸಮಸ್ಯೆಗೆ ಕೋವಿಶೀಲ್ಡ್ ಕಾರಣನಾ?

Published : May 03, 2024, 12:26 PM ISTUpdated : May 03, 2024, 12:27 PM IST

ಬ್ರಿಟನ್‌ ಲಸಿಕೆ ತಯಾರಿಕಾ ಕಂಪನಿಯಿಂದ ಕೋವಿಶೀಲ್ಡ್ ತಯಾರು
ಬ್ರಿಟನ್ ನ್ಯಾಯಾಲಯದಲ್ಲಿ ಒಪ್ಪಿಗೆಯ ಹೇಳಿಕೆ ನೀಡಿರುವ ಕಂಪನಿ
ಭಾರತದಲ್ಲಿ ನೀಡಿದ್ದ ಲಸಿಕೆಯಲ್ಲಿ ಕೋವಿಶೀಲ್ಡ್ ಕೂಡ ಒಂದು

ಸಂಜೀವಿನಿಯಾಗಿದ್ದ ಕೊರೊನಾ ಲಸಿಕೆ(Corona Vaccine) ಇದೀಗ ಜೀವಕ್ಕೆ ಕುತ್ತು ತರುವಂತೆ ಕಾಣುತ್ತಿದೆ. ಕೋವಿಶೀಲ್ಡ್ ಲಸಿಕೆಯ(CoviShield vaccine) ವಿರುದ್ಧ ಬೆಚ್ಚಿ ಬೀಳುವ ಸುದ್ದಿಯೊಂದು ಹೊರಬಿದ್ದಿದೆ. ಕೋವಿಶೀಲ್ಡ್ ಸೈಡ್ ಎಫೆಕ್ಟ್ ನಿಜ ಎಂದ ಆ್ಯಸ್ಟ್ರಾಜೆನಿಕಾ ಕಂಪನಿ(AstraZeneca company) ಒಪ್ಪಿಕೊಂಡಿದೆ. ಹಾಗಾಗಿ ಇದೀಗ ಕೋವಿಶೀಲ್ಡ್ ಲಸಿಕೆ ಪಡೆದ ಕೋಟ್ಯಂತರ ಮಂದಿಗೆ ಢವಢವ ಶುರುವಾಗಿದೆ. ಆತಂಕಕಾರಿ ಚರ್ಚೆಯ ನಡುವೆ ತಜ್ಞ ವೈದ್ಯ ಡಾ. ಸಿ.ಎನ್. ಮಂಜುನಾಥ್(Dr.C.N Manjunath)ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಈ ಬಗ್ಗೆ ಮಾತನಾಡಿದ್ಧಾರೆ. ಅಪರೂಪದ ಕೇಸ್‌ಗಳಲ್ಲಿ ಕೋವಿಶೀಲ್ಡ್‌ ಲಸಿಕೆಯಿಂದ ಅಡ್ಡಪರಿಣಾಮ ಉಂಟಾಗುತ್ತಿದೆ. ಭಾರತದಲ್ಲಿ(India) ನೀಡಿದ್ದ ಲಸಿಕೆಯಲ್ಲಿ ಕೋವಿಶೀಲ್ಡ್ ಕೂಡ ಒಂದಾಗಿದೆ. ಆಕ್ಸ್‌ಫರ್ಡ್‌ ವಿವಿ ಸಹಯೋಗದಲ್ಲಿ ಕೋವಿಶೀಲ್ಡ್‌ ಅಭಿವೃದ್ಧಿ ಮಾಡಲಾಗಿದೆ. 

ಇದನ್ನೂ ವೀಕ್ಷಿಸಿ:  Hari Hara Veera Mallu: ಪವನ್ ಕಲ್ಯಾಣ್ ನಟನೆಯ ‘ಹರಿಹರ ವೀರ ಮಲ್ಲು’ ಟೀಸರ್ ರಿಲೀಸ್ ! ಧರ್ಮಕ್ಕಾಗಿ ಯುದ್ದ ಮಾಡುವ ನಟ!

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!