CoviShield: ಸಂಜೀವಿನಿಯಾಗಿದ್ದ ಕೊರೊನಾ ಲಸಿಕೆಯೇ ಜೀವಕ್ಕೆ ಕುತ್ತು ತರುತ್ತಾ? ಹೃದಯಾಘಾತ ಸಮಸ್ಯೆಗೆ ಕೋವಿಶೀಲ್ಡ್ ಕಾರಣನಾ?

CoviShield: ಸಂಜೀವಿನಿಯಾಗಿದ್ದ ಕೊರೊನಾ ಲಸಿಕೆಯೇ ಜೀವಕ್ಕೆ ಕುತ್ತು ತರುತ್ತಾ? ಹೃದಯಾಘಾತ ಸಮಸ್ಯೆಗೆ ಕೋವಿಶೀಲ್ಡ್ ಕಾರಣನಾ?

Published : May 03, 2024, 12:26 PM ISTUpdated : May 03, 2024, 12:27 PM IST

ಬ್ರಿಟನ್‌ ಲಸಿಕೆ ತಯಾರಿಕಾ ಕಂಪನಿಯಿಂದ ಕೋವಿಶೀಲ್ಡ್ ತಯಾರು
ಬ್ರಿಟನ್ ನ್ಯಾಯಾಲಯದಲ್ಲಿ ಒಪ್ಪಿಗೆಯ ಹೇಳಿಕೆ ನೀಡಿರುವ ಕಂಪನಿ
ಭಾರತದಲ್ಲಿ ನೀಡಿದ್ದ ಲಸಿಕೆಯಲ್ಲಿ ಕೋವಿಶೀಲ್ಡ್ ಕೂಡ ಒಂದು

ಸಂಜೀವಿನಿಯಾಗಿದ್ದ ಕೊರೊನಾ ಲಸಿಕೆ(Corona Vaccine) ಇದೀಗ ಜೀವಕ್ಕೆ ಕುತ್ತು ತರುವಂತೆ ಕಾಣುತ್ತಿದೆ. ಕೋವಿಶೀಲ್ಡ್ ಲಸಿಕೆಯ(CoviShield vaccine) ವಿರುದ್ಧ ಬೆಚ್ಚಿ ಬೀಳುವ ಸುದ್ದಿಯೊಂದು ಹೊರಬಿದ್ದಿದೆ. ಕೋವಿಶೀಲ್ಡ್ ಸೈಡ್ ಎಫೆಕ್ಟ್ ನಿಜ ಎಂದ ಆ್ಯಸ್ಟ್ರಾಜೆನಿಕಾ ಕಂಪನಿ(AstraZeneca company) ಒಪ್ಪಿಕೊಂಡಿದೆ. ಹಾಗಾಗಿ ಇದೀಗ ಕೋವಿಶೀಲ್ಡ್ ಲಸಿಕೆ ಪಡೆದ ಕೋಟ್ಯಂತರ ಮಂದಿಗೆ ಢವಢವ ಶುರುವಾಗಿದೆ. ಆತಂಕಕಾರಿ ಚರ್ಚೆಯ ನಡುವೆ ತಜ್ಞ ವೈದ್ಯ ಡಾ. ಸಿ.ಎನ್. ಮಂಜುನಾಥ್(Dr.C.N Manjunath)ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಈ ಬಗ್ಗೆ ಮಾತನಾಡಿದ್ಧಾರೆ. ಅಪರೂಪದ ಕೇಸ್‌ಗಳಲ್ಲಿ ಕೋವಿಶೀಲ್ಡ್‌ ಲಸಿಕೆಯಿಂದ ಅಡ್ಡಪರಿಣಾಮ ಉಂಟಾಗುತ್ತಿದೆ. ಭಾರತದಲ್ಲಿ(India) ನೀಡಿದ್ದ ಲಸಿಕೆಯಲ್ಲಿ ಕೋವಿಶೀಲ್ಡ್ ಕೂಡ ಒಂದಾಗಿದೆ. ಆಕ್ಸ್‌ಫರ್ಡ್‌ ವಿವಿ ಸಹಯೋಗದಲ್ಲಿ ಕೋವಿಶೀಲ್ಡ್‌ ಅಭಿವೃದ್ಧಿ ಮಾಡಲಾಗಿದೆ. 

ಇದನ್ನೂ ವೀಕ್ಷಿಸಿ:  Hari Hara Veera Mallu: ಪವನ್ ಕಲ್ಯಾಣ್ ನಟನೆಯ ‘ಹರಿಹರ ವೀರ ಮಲ್ಲು’ ಟೀಸರ್ ರಿಲೀಸ್ ! ಧರ್ಮಕ್ಕಾಗಿ ಯುದ್ದ ಮಾಡುವ ನಟ!

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!