ರಂಗೇರಿದ ಉಪರಾಷ್ಟ್ರಪತಿ ಚುನಾವಣೆ ರಣಕಣ ;  ಫೈನಲ್ ಆಗದ ಇಂಡಿ ಒಕ್ಕೂಟದ ಅಭ್ಯರ್ಥಿ?

ರಂಗೇರಿದ ಉಪರಾಷ್ಟ್ರಪತಿ ಚುನಾವಣೆ ರಣಕಣ ; ಫೈನಲ್ ಆಗದ ಇಂಡಿ ಒಕ್ಕೂಟದ ಅಭ್ಯರ್ಥಿ?

Published : Aug 19, 2025, 12:05 PM IST

ಉಪರಾಷ್ಟ್ರಪತಿ ಚುನಾವಣೆಗೆ NDAಯಿಂದ ತಮಿಳುನಾಡಿನ ಸಿ.ಪಿ ರಾಧಾಕೃಷ್ಣನ್​ ಕಣಕ್ಕಿಳಿದಿದ್ದಾರೆ. ಡಿಎಂಕೆಯಿಂದ ಸಂಸದ ತಿರುಚಿಶಿವ ಅವರ ಹೆಸರು ಪ್ರಸ್ತಾಪವಾಗಿದೆ.

ಉಪರಾಷ್ಟ್ರಪತಿ ಚುನಾವಣೆ ರಣಕಣ ರಂಗೇರಿದೆ. ಈಗಾಗಲೇ NDA ತಮಿಳುನಾಡಿನ ಸಿ.ಪಿ ರಾಧಾಕೃಷ್ಣನ್​ರನ್ನ ಕಣಕ್ಕಿಳಿಸಿದ್ದಾರೆ. ಈ ಮೂಲಕ ತಮಿಳುನಾಡು ವಿಧಾನಸಭೆಗೆ ರಣವ್ಯೂಹವೇ ರೂಪಿಸಲಾಗಿದೆ. ಅದ್ರಲ್ಲೂ ಡಿಎಂಕೆಗೆ ಚೆಕ್​​ಮೆಟ್​ ಇಟ್ಟಿದೆ. ಇತ್ತ ಇಂಡಿ ಒಕ್ಕೂಟ​ ಮಾತ್ರ ಅಭ್ಯರ್ಥಿ ಆಯ್ಕೆಗೆ ಕಸರತ್ತು ಮುಂದುವರೆಸಿದೆ.  ನಿನ್ನೆ ನಡೆದ ಸಭೆಯಲ್ಲಿ  ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಒಮ್ಮತಕ್ಕೆ ಬಂದಿಲ್ಲ. ಆದ್ರಿಂದ ಇಂದು ಮತ್ತೆ 12:30ಕ್ಕೆ  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನಿವಾಸದಲ್ಲಿ ಮತ್ತೆ ಸಭೆ ಸೇರಲಿದ್ದಾರೆ.  ಇತ್ತ ಬಿಜೆಪಿ ಕೊಟ್ಟ ಸ್ಟ್ರೋಕ್​​ಗೆ ಡಿಎಂಕೆ ಮಾಸ್ಟ್ರರ್​ ಸ್ಟ್ರೋಕ್  ಕೊಡಲು ರಣತಂತ್ರ ರೂಪಿಸಿದೆ. ನಿನ್ನೆ ನಡೆದ ಸಭೆಯಲ್ಲಿ  ಡಿಎಂಕೆಯಿಂದ ಸಂಸದ ತಿರುಚಿಶಿವಾ ಹೆಸರು ಪ್ರಸ್ತಾಪವಾಗಿದೆ. ಆದ್ರೆ, ಟಿಎಂಸಿ ಮಾತ್ರ ಒಪ್ಪಿಗೆ ನೀಡಿಲ್ಲ ಎನ್ನಲಾಗ್ತಿದೆ. ಆದ್ರಿಂದ ಇಂದು ಮತ್ತೆ ಸಭೆ ನಡೆಸುವ ಮೂಲಕ ಉಪರಾಷ್ಟ್ರಪತಿ ಅಭ್ಯರ್ಥಿ ಘೋಷಿಸಲಿದ್ದಾರೆ.  ಉಪರಾಷ್ಟ್ರಪತಿ ಚುನಾವಣೆಯಲ್ಲಿ ಗೆಲ್ಲಲು ಸಂಸದರ ಬಲವಿಲ್ಲದಿದ್ದರೂ ಅಭ್ಯರ್ಥಿ ಕಣಕ್ಕಿಳಿಸುತ್ತಿದ್ದಾರೆ. ಅದ್ರಲ್ಲೂ ತಮಿಳುನಾಡು ಎಲೆಕ್ಷನ್ ಮೇಲೆ ಕಣ್ಣಿಟ್ಟಿರುವ ಡಿಎಂಕೆ ಮತ್ತು ಕಾಂಗ್ರೆಸ್  ಬಹುತೇಕ  ಡಿಎಂಕೆಯಿಂದ ಸಂಸದ ತಿರುಚಿಶಿವಾ ಹೆಸರು ಫೈನಲ್ ಮಾಡಲಿದೆಯಂತೆ. ಆದ್ರಿಂದ ಈ ಬಾರಿ  ಉಪರಾಷ್ಟ್ರಪತಿ ಎಲೆಕ್ಷನ್.. ತಮಿಳುನಾಡು V/S ತಮಿಳುನಾಡು ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ. 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more