ರಂಗೇರಿದ ಉಪರಾಷ್ಟ್ರಪತಿ ಚುನಾವಣೆ ರಣಕಣ ;  ಫೈನಲ್ ಆಗದ ಇಂಡಿ ಒಕ್ಕೂಟದ ಅಭ್ಯರ್ಥಿ?

ರಂಗೇರಿದ ಉಪರಾಷ್ಟ್ರಪತಿ ಚುನಾವಣೆ ರಣಕಣ ; ಫೈನಲ್ ಆಗದ ಇಂಡಿ ಒಕ್ಕೂಟದ ಅಭ್ಯರ್ಥಿ?

Published : Aug 19, 2025, 12:05 PM IST

ಉಪರಾಷ್ಟ್ರಪತಿ ಚುನಾವಣೆಗೆ NDAಯಿಂದ ತಮಿಳುನಾಡಿನ ಸಿ.ಪಿ ರಾಧಾಕೃಷ್ಣನ್​ ಕಣಕ್ಕಿಳಿದಿದ್ದಾರೆ. ಡಿಎಂಕೆಯಿಂದ ಸಂಸದ ತಿರುಚಿಶಿವ ಅವರ ಹೆಸರು ಪ್ರಸ್ತಾಪವಾಗಿದೆ.

ಉಪರಾಷ್ಟ್ರಪತಿ ಚುನಾವಣೆ ರಣಕಣ ರಂಗೇರಿದೆ. ಈಗಾಗಲೇ NDA ತಮಿಳುನಾಡಿನ ಸಿ.ಪಿ ರಾಧಾಕೃಷ್ಣನ್​ರನ್ನ ಕಣಕ್ಕಿಳಿಸಿದ್ದಾರೆ. ಈ ಮೂಲಕ ತಮಿಳುನಾಡು ವಿಧಾನಸಭೆಗೆ ರಣವ್ಯೂಹವೇ ರೂಪಿಸಲಾಗಿದೆ. ಅದ್ರಲ್ಲೂ ಡಿಎಂಕೆಗೆ ಚೆಕ್​​ಮೆಟ್​ ಇಟ್ಟಿದೆ. ಇತ್ತ ಇಂಡಿ ಒಕ್ಕೂಟ​ ಮಾತ್ರ ಅಭ್ಯರ್ಥಿ ಆಯ್ಕೆಗೆ ಕಸರತ್ತು ಮುಂದುವರೆಸಿದೆ.  ನಿನ್ನೆ ನಡೆದ ಸಭೆಯಲ್ಲಿ  ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಒಮ್ಮತಕ್ಕೆ ಬಂದಿಲ್ಲ. ಆದ್ರಿಂದ ಇಂದು ಮತ್ತೆ 12:30ಕ್ಕೆ  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನಿವಾಸದಲ್ಲಿ ಮತ್ತೆ ಸಭೆ ಸೇರಲಿದ್ದಾರೆ.  ಇತ್ತ ಬಿಜೆಪಿ ಕೊಟ್ಟ ಸ್ಟ್ರೋಕ್​​ಗೆ ಡಿಎಂಕೆ ಮಾಸ್ಟ್ರರ್​ ಸ್ಟ್ರೋಕ್  ಕೊಡಲು ರಣತಂತ್ರ ರೂಪಿಸಿದೆ. ನಿನ್ನೆ ನಡೆದ ಸಭೆಯಲ್ಲಿ  ಡಿಎಂಕೆಯಿಂದ ಸಂಸದ ತಿರುಚಿಶಿವಾ ಹೆಸರು ಪ್ರಸ್ತಾಪವಾಗಿದೆ. ಆದ್ರೆ, ಟಿಎಂಸಿ ಮಾತ್ರ ಒಪ್ಪಿಗೆ ನೀಡಿಲ್ಲ ಎನ್ನಲಾಗ್ತಿದೆ. ಆದ್ರಿಂದ ಇಂದು ಮತ್ತೆ ಸಭೆ ನಡೆಸುವ ಮೂಲಕ ಉಪರಾಷ್ಟ್ರಪತಿ ಅಭ್ಯರ್ಥಿ ಘೋಷಿಸಲಿದ್ದಾರೆ.  ಉಪರಾಷ್ಟ್ರಪತಿ ಚುನಾವಣೆಯಲ್ಲಿ ಗೆಲ್ಲಲು ಸಂಸದರ ಬಲವಿಲ್ಲದಿದ್ದರೂ ಅಭ್ಯರ್ಥಿ ಕಣಕ್ಕಿಳಿಸುತ್ತಿದ್ದಾರೆ. ಅದ್ರಲ್ಲೂ ತಮಿಳುನಾಡು ಎಲೆಕ್ಷನ್ ಮೇಲೆ ಕಣ್ಣಿಟ್ಟಿರುವ ಡಿಎಂಕೆ ಮತ್ತು ಕಾಂಗ್ರೆಸ್  ಬಹುತೇಕ  ಡಿಎಂಕೆಯಿಂದ ಸಂಸದ ತಿರುಚಿಶಿವಾ ಹೆಸರು ಫೈನಲ್ ಮಾಡಲಿದೆಯಂತೆ. ಆದ್ರಿಂದ ಈ ಬಾರಿ  ಉಪರಾಷ್ಟ್ರಪತಿ ಎಲೆಕ್ಷನ್.. ತಮಿಳುನಾಡು V/S ತಮಿಳುನಾಡು ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ. 

 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more