ಜಿಹಾದಿಗಳ ಕೊನೆಯ ಟಾರ್ಗೆಟ್ ಭಾರತ: ಏನಿದು ಘಜ್ವ-ಇ-ಹಿಂದ್?

ಜಿಹಾದಿಗಳ ಕೊನೆಯ ಟಾರ್ಗೆಟ್ ಭಾರತ: ಏನಿದು ಘಜ್ವ-ಇ-ಹಿಂದ್?

Published : Jul 18, 2022, 11:34 AM IST

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳನ್ನ ಮಟ್ಟ ಹಾಕಿ ಇಸ್ಲಾಮಿಕ್ ದೇಶಗಳ ಪಟ್ಟಿಯಲ್ಲಿ ಭಾರತವನ್ನ ಸೇರಿಸುವ ಧರ್ಮ ಹುನ್ನಾರ ಸದ್ದೇ ಇಲ್ಲದೇ ಆಗ್ತಾ ಇದೆ. 2047 ರ ವೇಳೆಗೆ ಭಾರತಕ್ಕೆ ಹಸಿರು ಬಣ್ಣ ಬಳಿಯೋಕೆ ಸಿದ್ಧತೆ ನಡೆಯುತ್ತಿದೆ. 

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳನ್ನ ಮಟ್ಟ ಹಾಕಿ ಇಸ್ಲಾಮಿಕ್ ದೇಶಗಳ ಪಟ್ಟಿಯಲ್ಲಿ ಭಾರತವನ್ನ ಸೇರಿಸುವ ಧರ್ಮ ಹುನ್ನಾರ ಸದ್ದೇ ಇಲ್ಲದೇ ಆಗ್ತಾ ಇದೆ. 2047 ರ ವೇಳೆಗೆ ಭಾರತಕ್ಕೆ ಹಸಿರು ಬಣ್ಣ ಬಳಿಯೋಕೆ ಸಿದ್ಧತೆ ನಡೆಯುತ್ತಿದೆ. 

ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ಪಿಎಫ್‌ಐ 'ಮಿಷನ್ 2047' ನಲ್ಲಿ ಕೆಲಸ ಮಾಡುತ್ತಿದೆ ಅನ್ನೋ ಪಿತೂರಿಯನ್ನು ಪೊಲೀಸರು ಭೇದಿಸಿದ್ದಾರೆ. ಈ ವಿಷಯದ ಬಗ್ಗೆ ದೇಶದಲ್ಲಿ ಚರ್ಚೆ ಬಿಸಿಯಾಗಿದೆ. ಮೋದಿ ಹತ್ಯೆಯ ಸ್ಕೆಚ್ ಬಹಿರಂಗವಾದಾಗ ಈ ವಿಷಯದ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. 'ಘಜ್ವಾ-ಎ-ಹಿಂದ್ ಉದ್ದೇಶಗಳ ಕುರಿತು ಮಾಹಿತಿ ಕಲೆ ಹಾಕಿರೋ ಪೊಲೀಸರೇ ಬೆಚ್ಚಿ ಬಿದ್ದಿದ್ದಾರೆ.

2050ರ ವೇಳೆಗೆ ಭಾರತದಲ್ಲಿ ಮುಸ್ಲಿಂ ಜನಸಂಖ್ಯೆ ಶೇ.25ರಷ್ಟಿರಲಿದೆ, ಶೇ.25ರಷ್ಟು ಜನಸಂಖ್ಯೆಯು ಮುಸ್ಲಿಂ ಮುಖ್ಯಮಂತ್ರಿಯಾಗಲು ಸಾಕಾಗುತ್ತದೆ. ಮುಂದಿನ 50-60 ವರ್ಷಗಳಲ್ಲಿ ದೇಶದ ಪ್ರಧಾನಿ ಮುಸಲ್ಮಾನರೇ ಆಗುತ್ತಾರೆ ಇದನ್ನು ‘ಘಜ್ವಾ-ಎ-ಹಿಂದ್’ಅಂತ ಹೇಳಬಹುದು ಅಂತ ರಾಜಕೀಯ ವಿಶ್ಲೇಷಕ ಸಂಗೀತ್ ರಾಗಿ ಹೇಳಿದ್ದಾರೆ.  ಭಾರತವನ್ನ ಇಸ್ಲಾಂ ಮೂಲಭುತವಾದಿಗಳು ಇಸ್ಲಾಂ ದೇಶ ಮಾಡೋ ಕನಸನ್ನ ಹೊತ್ತಿದ್ದಾರೆ. ಅದಕ್ಕೆ ಹಂತ ಹಂತವಾಗಿ ತಮ್ಮ ಕೆಲಸವನ್ನ ಮಾಡ್ತಾನೆ ಇದ್ದಾರೆ. ಸದ್ದಿಲ್ಲದೇ ಶುರುವಾಗಿರೋ ಘಜ್ವಾ ಇ ಹಿಂದ್ ಭಾರತದ ಪಾಲಿಗೆ ತುಂಬಾನೇ ಅಪಾಯಕಾರಿ. ಹಾಗಾದರೆ ಏನಿದು ಘಜ್ವಾ ಇ ಹಿಂದ್..? ಏನಿದರ ಕೆಲಸ..? 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?