ಜಿಹಾದಿಗಳ ಕೊನೆಯ ಟಾರ್ಗೆಟ್ ಭಾರತ: ಏನಿದು ಘಜ್ವ-ಇ-ಹಿಂದ್?

ಜಿಹಾದಿಗಳ ಕೊನೆಯ ಟಾರ್ಗೆಟ್ ಭಾರತ: ಏನಿದು ಘಜ್ವ-ಇ-ಹಿಂದ್?

Published : Jul 18, 2022, 11:34 AM IST

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳನ್ನ ಮಟ್ಟ ಹಾಕಿ ಇಸ್ಲಾಮಿಕ್ ದೇಶಗಳ ಪಟ್ಟಿಯಲ್ಲಿ ಭಾರತವನ್ನ ಸೇರಿಸುವ ಧರ್ಮ ಹುನ್ನಾರ ಸದ್ದೇ ಇಲ್ಲದೇ ಆಗ್ತಾ ಇದೆ. 2047 ರ ವೇಳೆಗೆ ಭಾರತಕ್ಕೆ ಹಸಿರು ಬಣ್ಣ ಬಳಿಯೋಕೆ ಸಿದ್ಧತೆ ನಡೆಯುತ್ತಿದೆ. 

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳನ್ನ ಮಟ್ಟ ಹಾಕಿ ಇಸ್ಲಾಮಿಕ್ ದೇಶಗಳ ಪಟ್ಟಿಯಲ್ಲಿ ಭಾರತವನ್ನ ಸೇರಿಸುವ ಧರ್ಮ ಹುನ್ನಾರ ಸದ್ದೇ ಇಲ್ಲದೇ ಆಗ್ತಾ ಇದೆ. 2047 ರ ವೇಳೆಗೆ ಭಾರತಕ್ಕೆ ಹಸಿರು ಬಣ್ಣ ಬಳಿಯೋಕೆ ಸಿದ್ಧತೆ ನಡೆಯುತ್ತಿದೆ. 

ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ಪಿಎಫ್‌ಐ 'ಮಿಷನ್ 2047' ನಲ್ಲಿ ಕೆಲಸ ಮಾಡುತ್ತಿದೆ ಅನ್ನೋ ಪಿತೂರಿಯನ್ನು ಪೊಲೀಸರು ಭೇದಿಸಿದ್ದಾರೆ. ಈ ವಿಷಯದ ಬಗ್ಗೆ ದೇಶದಲ್ಲಿ ಚರ್ಚೆ ಬಿಸಿಯಾಗಿದೆ. ಮೋದಿ ಹತ್ಯೆಯ ಸ್ಕೆಚ್ ಬಹಿರಂಗವಾದಾಗ ಈ ವಿಷಯದ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. 'ಘಜ್ವಾ-ಎ-ಹಿಂದ್ ಉದ್ದೇಶಗಳ ಕುರಿತು ಮಾಹಿತಿ ಕಲೆ ಹಾಕಿರೋ ಪೊಲೀಸರೇ ಬೆಚ್ಚಿ ಬಿದ್ದಿದ್ದಾರೆ.

2050ರ ವೇಳೆಗೆ ಭಾರತದಲ್ಲಿ ಮುಸ್ಲಿಂ ಜನಸಂಖ್ಯೆ ಶೇ.25ರಷ್ಟಿರಲಿದೆ, ಶೇ.25ರಷ್ಟು ಜನಸಂಖ್ಯೆಯು ಮುಸ್ಲಿಂ ಮುಖ್ಯಮಂತ್ರಿಯಾಗಲು ಸಾಕಾಗುತ್ತದೆ. ಮುಂದಿನ 50-60 ವರ್ಷಗಳಲ್ಲಿ ದೇಶದ ಪ್ರಧಾನಿ ಮುಸಲ್ಮಾನರೇ ಆಗುತ್ತಾರೆ ಇದನ್ನು ‘ಘಜ್ವಾ-ಎ-ಹಿಂದ್’ಅಂತ ಹೇಳಬಹುದು ಅಂತ ರಾಜಕೀಯ ವಿಶ್ಲೇಷಕ ಸಂಗೀತ್ ರಾಗಿ ಹೇಳಿದ್ದಾರೆ.  ಭಾರತವನ್ನ ಇಸ್ಲಾಂ ಮೂಲಭುತವಾದಿಗಳು ಇಸ್ಲಾಂ ದೇಶ ಮಾಡೋ ಕನಸನ್ನ ಹೊತ್ತಿದ್ದಾರೆ. ಅದಕ್ಕೆ ಹಂತ ಹಂತವಾಗಿ ತಮ್ಮ ಕೆಲಸವನ್ನ ಮಾಡ್ತಾನೆ ಇದ್ದಾರೆ. ಸದ್ದಿಲ್ಲದೇ ಶುರುವಾಗಿರೋ ಘಜ್ವಾ ಇ ಹಿಂದ್ ಭಾರತದ ಪಾಲಿಗೆ ತುಂಬಾನೇ ಅಪಾಯಕಾರಿ. ಹಾಗಾದರೆ ಏನಿದು ಘಜ್ವಾ ಇ ಹಿಂದ್..? ಏನಿದರ ಕೆಲಸ..? 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು