ಈ ಜೇನುತುಪ್ಪವನ್ನು ಬಳಸುವ ಮುನ್ನ ಎಚ್ಚರ; ಸಂಶೋಧನೆ ಹೇಳ್ತಿದೆ ಭಯಂಕರ ವಿಚಾರ!

ಈ ಜೇನುತುಪ್ಪವನ್ನು ಬಳಸುವ ಮುನ್ನ ಎಚ್ಚರ; ಸಂಶೋಧನೆ ಹೇಳ್ತಿದೆ ಭಯಂಕರ ವಿಚಾರ!

Published : Dec 04, 2020, 04:53 PM ISTUpdated : Dec 04, 2020, 04:58 PM IST

ಪತಂಜಲಿ ಜೇನುತುಪ್ಪ, ಡಾಬರ್ ಜೇನುತುಪ್ಪ, ಪರಿಶುದ್ಧ ಜೇನುತುಪ್ಪ, ಆರೋಗ್ಯಕ್ಕೆ ಒಳ್ಳೆಯದು ಎಂದು ತೆಗೆದುಕೊಳ್ಳುತ್ತೇವೆ. ನಾವು ತಿನ್ನುತ್ತಿರುವುದು ಶುದ್ಧವಾದ ಜೇನುತುಪ್ಪ ಎಂದುಕೊಳ್ಳುತ್ತೇವೆ. ಆದರೆ ಇದೂ ಕಲಬೆರಕೆ ಎಂದು ಸಂಶೋಧನೆ ಹೇಳಿದೆ. 

ಬೆಂಗಳೂರು (ಡಿ. 04): ಪತಂಜಲಿ ಜೇನುತುಪ್ಪ, ಡಾಬರ್ ಜೇನುತುಪ್ಪ, ಪರಿಶುದ್ಧ ಜೇನುತುಪ್ಪ, ಆರೋಗ್ಯಕ್ಕೆ ಒಳ್ಳೆಯದು ಎಂದು ತೆಗೆದುಕೊಳ್ಳುತ್ತೇವೆ. ನಾವು ತಿನ್ನುತ್ತಿರುವುದು ಶುದ್ಧವಾದ ಜೇನುತುಪ್ಪ ಎಂದುಕೊಳ್ಳುತ್ತೇವೆ. ಆದರೆ ಇದೂ ಕಲಬೆರಕೆ ಎಂದು ಸಂಶೋಧನೆ ಹೇಳಿದೆ. ಈ ಜೇನುತುಪ್ಪದಲ್ಲಿ ಸಕ್ಕರೆ ಸಿರಪ್‌ ಮಿಶ್ರಣವಾಗಿದೆ ಎಂಬ ಆತಂಕಕಾರಿ ವಿಷಯವನ್ನು ಪರಿಸರದ ಮೇಲೆ ನಿಗಾ ಇಡುವ ‘ಸೆಂಟರ್‌ ಫಾರ್‌ ಸೈನ್ಸ್‌ ಆ್ಯಂಡ್‌ ಎನ್ವಿರಾನ್‌ಮೆಂಟ್‌’ (ಸಿಎಸ್‌ಇ) ಸಂಸ್ಥೆ ಸಂಶೋಧಕರು ಹೇಳಿದ್ದಾರೆ. 

ಚೀನಾದ ಟ್ರೇಡ್‌ ಪೋರ್ಟಲ್‌ಗಳು ಸಕ್ಕರೆ ಸಿರಪ್‌ ಪೂರೈಸುತ್ತವೆ. ದೇಶದ ಪ್ರಯೋಗಾಲಯಗಳಲ್ಲಿ ತಪಾಸಣೆಯಲ್ಲೂ ಪತ್ತೆಯಾಗದಂತ ಅಂಶಗಳನ್ನು ಆ ಸಿರಪ್‌ಗಳಲ್ಲಿ ಸೇರಿಸಲಾಗುತ್ತದೆ. ಈ ಕುರಿತು ಸ್ಟಿಂಗ್‌ ಆಪರೇಶನ್‌ ನಡೆಸಿದಾಗ ಅದು ದೃಢಪಟ್ಟಿದೆ ಎಂದು ಸಿಎಸ್‌ಇ ಮಹಾನಿರ್ದೇಶಕಿ ಸುನಿತಾ ನಾರಾಯಣ್‌ ಹೇಳಿದ್ದಾರೆ. ಆದರೆ ಕೊನೆಗೆ ಜರ್ಮನಿ ಪ್ರಯೋಗಾಲಯದಲ್ಲಿ 13 ಬ್ರಾಂಡ್‌ಗಳನ್ನು ತಪಾಸಣೆಗೆ ಒಳಪಡಿಸಿದಾಗ 8 ಬ್ರಾಂಡ್‌ಗಳಲ್ಲಿ ಕಲಬೆರಕೆ ಪತ್ತೆಯಾಗಿದೆ ಎಂದು ವರದಿ ಹೇಳಿದೆ. ಹಾಗಾಗಿ ಜೇನುತುಪ್ಪವನ್ನು ತಿನ್ನುವಾಗ ಇರಲಿ ಎಚ್ಚರ..!

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!