ಈ ಜೇನುತುಪ್ಪವನ್ನು ಬಳಸುವ ಮುನ್ನ ಎಚ್ಚರ; ಸಂಶೋಧನೆ ಹೇಳ್ತಿದೆ ಭಯಂಕರ ವಿಚಾರ!

ಈ ಜೇನುತುಪ್ಪವನ್ನು ಬಳಸುವ ಮುನ್ನ ಎಚ್ಚರ; ಸಂಶೋಧನೆ ಹೇಳ್ತಿದೆ ಭಯಂಕರ ವಿಚಾರ!

Published : Dec 04, 2020, 04:53 PM ISTUpdated : Dec 04, 2020, 04:58 PM IST

ಪತಂಜಲಿ ಜೇನುತುಪ್ಪ, ಡಾಬರ್ ಜೇನುತುಪ್ಪ, ಪರಿಶುದ್ಧ ಜೇನುತುಪ್ಪ, ಆರೋಗ್ಯಕ್ಕೆ ಒಳ್ಳೆಯದು ಎಂದು ತೆಗೆದುಕೊಳ್ಳುತ್ತೇವೆ. ನಾವು ತಿನ್ನುತ್ತಿರುವುದು ಶುದ್ಧವಾದ ಜೇನುತುಪ್ಪ ಎಂದುಕೊಳ್ಳುತ್ತೇವೆ. ಆದರೆ ಇದೂ ಕಲಬೆರಕೆ ಎಂದು ಸಂಶೋಧನೆ ಹೇಳಿದೆ. 

ಬೆಂಗಳೂರು (ಡಿ. 04): ಪತಂಜಲಿ ಜೇನುತುಪ್ಪ, ಡಾಬರ್ ಜೇನುತುಪ್ಪ, ಪರಿಶುದ್ಧ ಜೇನುತುಪ್ಪ, ಆರೋಗ್ಯಕ್ಕೆ ಒಳ್ಳೆಯದು ಎಂದು ತೆಗೆದುಕೊಳ್ಳುತ್ತೇವೆ. ನಾವು ತಿನ್ನುತ್ತಿರುವುದು ಶುದ್ಧವಾದ ಜೇನುತುಪ್ಪ ಎಂದುಕೊಳ್ಳುತ್ತೇವೆ. ಆದರೆ ಇದೂ ಕಲಬೆರಕೆ ಎಂದು ಸಂಶೋಧನೆ ಹೇಳಿದೆ. ಈ ಜೇನುತುಪ್ಪದಲ್ಲಿ ಸಕ್ಕರೆ ಸಿರಪ್‌ ಮಿಶ್ರಣವಾಗಿದೆ ಎಂಬ ಆತಂಕಕಾರಿ ವಿಷಯವನ್ನು ಪರಿಸರದ ಮೇಲೆ ನಿಗಾ ಇಡುವ ‘ಸೆಂಟರ್‌ ಫಾರ್‌ ಸೈನ್ಸ್‌ ಆ್ಯಂಡ್‌ ಎನ್ವಿರಾನ್‌ಮೆಂಟ್‌’ (ಸಿಎಸ್‌ಇ) ಸಂಸ್ಥೆ ಸಂಶೋಧಕರು ಹೇಳಿದ್ದಾರೆ. 

ಚೀನಾದ ಟ್ರೇಡ್‌ ಪೋರ್ಟಲ್‌ಗಳು ಸಕ್ಕರೆ ಸಿರಪ್‌ ಪೂರೈಸುತ್ತವೆ. ದೇಶದ ಪ್ರಯೋಗಾಲಯಗಳಲ್ಲಿ ತಪಾಸಣೆಯಲ್ಲೂ ಪತ್ತೆಯಾಗದಂತ ಅಂಶಗಳನ್ನು ಆ ಸಿರಪ್‌ಗಳಲ್ಲಿ ಸೇರಿಸಲಾಗುತ್ತದೆ. ಈ ಕುರಿತು ಸ್ಟಿಂಗ್‌ ಆಪರೇಶನ್‌ ನಡೆಸಿದಾಗ ಅದು ದೃಢಪಟ್ಟಿದೆ ಎಂದು ಸಿಎಸ್‌ಇ ಮಹಾನಿರ್ದೇಶಕಿ ಸುನಿತಾ ನಾರಾಯಣ್‌ ಹೇಳಿದ್ದಾರೆ. ಆದರೆ ಕೊನೆಗೆ ಜರ್ಮನಿ ಪ್ರಯೋಗಾಲಯದಲ್ಲಿ 13 ಬ್ರಾಂಡ್‌ಗಳನ್ನು ತಪಾಸಣೆಗೆ ಒಳಪಡಿಸಿದಾಗ 8 ಬ್ರಾಂಡ್‌ಗಳಲ್ಲಿ ಕಲಬೆರಕೆ ಪತ್ತೆಯಾಗಿದೆ ಎಂದು ವರದಿ ಹೇಳಿದೆ. ಹಾಗಾಗಿ ಜೇನುತುಪ್ಪವನ್ನು ತಿನ್ನುವಾಗ ಇರಲಿ ಎಚ್ಚರ..!

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು