ಈ ಜೇನುತುಪ್ಪವನ್ನು ಬಳಸುವ ಮುನ್ನ ಎಚ್ಚರ; ಸಂಶೋಧನೆ ಹೇಳ್ತಿದೆ ಭಯಂಕರ ವಿಚಾರ!

ಈ ಜೇನುತುಪ್ಪವನ್ನು ಬಳಸುವ ಮುನ್ನ ಎಚ್ಚರ; ಸಂಶೋಧನೆ ಹೇಳ್ತಿದೆ ಭಯಂಕರ ವಿಚಾರ!

Published : Dec 04, 2020, 04:53 PM ISTUpdated : Dec 04, 2020, 04:58 PM IST

ಪತಂಜಲಿ ಜೇನುತುಪ್ಪ, ಡಾಬರ್ ಜೇನುತುಪ್ಪ, ಪರಿಶುದ್ಧ ಜೇನುತುಪ್ಪ, ಆರೋಗ್ಯಕ್ಕೆ ಒಳ್ಳೆಯದು ಎಂದು ತೆಗೆದುಕೊಳ್ಳುತ್ತೇವೆ. ನಾವು ತಿನ್ನುತ್ತಿರುವುದು ಶುದ್ಧವಾದ ಜೇನುತುಪ್ಪ ಎಂದುಕೊಳ್ಳುತ್ತೇವೆ. ಆದರೆ ಇದೂ ಕಲಬೆರಕೆ ಎಂದು ಸಂಶೋಧನೆ ಹೇಳಿದೆ. 

ಬೆಂಗಳೂರು (ಡಿ. 04): ಪತಂಜಲಿ ಜೇನುತುಪ್ಪ, ಡಾಬರ್ ಜೇನುತುಪ್ಪ, ಪರಿಶುದ್ಧ ಜೇನುತುಪ್ಪ, ಆರೋಗ್ಯಕ್ಕೆ ಒಳ್ಳೆಯದು ಎಂದು ತೆಗೆದುಕೊಳ್ಳುತ್ತೇವೆ. ನಾವು ತಿನ್ನುತ್ತಿರುವುದು ಶುದ್ಧವಾದ ಜೇನುತುಪ್ಪ ಎಂದುಕೊಳ್ಳುತ್ತೇವೆ. ಆದರೆ ಇದೂ ಕಲಬೆರಕೆ ಎಂದು ಸಂಶೋಧನೆ ಹೇಳಿದೆ. ಈ ಜೇನುತುಪ್ಪದಲ್ಲಿ ಸಕ್ಕರೆ ಸಿರಪ್‌ ಮಿಶ್ರಣವಾಗಿದೆ ಎಂಬ ಆತಂಕಕಾರಿ ವಿಷಯವನ್ನು ಪರಿಸರದ ಮೇಲೆ ನಿಗಾ ಇಡುವ ‘ಸೆಂಟರ್‌ ಫಾರ್‌ ಸೈನ್ಸ್‌ ಆ್ಯಂಡ್‌ ಎನ್ವಿರಾನ್‌ಮೆಂಟ್‌’ (ಸಿಎಸ್‌ಇ) ಸಂಸ್ಥೆ ಸಂಶೋಧಕರು ಹೇಳಿದ್ದಾರೆ. 

ಚೀನಾದ ಟ್ರೇಡ್‌ ಪೋರ್ಟಲ್‌ಗಳು ಸಕ್ಕರೆ ಸಿರಪ್‌ ಪೂರೈಸುತ್ತವೆ. ದೇಶದ ಪ್ರಯೋಗಾಲಯಗಳಲ್ಲಿ ತಪಾಸಣೆಯಲ್ಲೂ ಪತ್ತೆಯಾಗದಂತ ಅಂಶಗಳನ್ನು ಆ ಸಿರಪ್‌ಗಳಲ್ಲಿ ಸೇರಿಸಲಾಗುತ್ತದೆ. ಈ ಕುರಿತು ಸ್ಟಿಂಗ್‌ ಆಪರೇಶನ್‌ ನಡೆಸಿದಾಗ ಅದು ದೃಢಪಟ್ಟಿದೆ ಎಂದು ಸಿಎಸ್‌ಇ ಮಹಾನಿರ್ದೇಶಕಿ ಸುನಿತಾ ನಾರಾಯಣ್‌ ಹೇಳಿದ್ದಾರೆ. ಆದರೆ ಕೊನೆಗೆ ಜರ್ಮನಿ ಪ್ರಯೋಗಾಲಯದಲ್ಲಿ 13 ಬ್ರಾಂಡ್‌ಗಳನ್ನು ತಪಾಸಣೆಗೆ ಒಳಪಡಿಸಿದಾಗ 8 ಬ್ರಾಂಡ್‌ಗಳಲ್ಲಿ ಕಲಬೆರಕೆ ಪತ್ತೆಯಾಗಿದೆ ಎಂದು ವರದಿ ಹೇಳಿದೆ. ಹಾಗಾಗಿ ಜೇನುತುಪ್ಪವನ್ನು ತಿನ್ನುವಾಗ ಇರಲಿ ಎಚ್ಚರ..!

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?