ಈ ಜೇನುತುಪ್ಪವನ್ನು ಬಳಸುವ ಮುನ್ನ ಎಚ್ಚರ; ಸಂಶೋಧನೆ ಹೇಳ್ತಿದೆ ಭಯಂಕರ ವಿಚಾರ!

ಈ ಜೇನುತುಪ್ಪವನ್ನು ಬಳಸುವ ಮುನ್ನ ಎಚ್ಚರ; ಸಂಶೋಧನೆ ಹೇಳ್ತಿದೆ ಭಯಂಕರ ವಿಚಾರ!

Published : Dec 04, 2020, 04:53 PM ISTUpdated : Dec 04, 2020, 04:58 PM IST

ಪತಂಜಲಿ ಜೇನುತುಪ್ಪ, ಡಾಬರ್ ಜೇನುತುಪ್ಪ, ಪರಿಶುದ್ಧ ಜೇನುತುಪ್ಪ, ಆರೋಗ್ಯಕ್ಕೆ ಒಳ್ಳೆಯದು ಎಂದು ತೆಗೆದುಕೊಳ್ಳುತ್ತೇವೆ. ನಾವು ತಿನ್ನುತ್ತಿರುವುದು ಶುದ್ಧವಾದ ಜೇನುತುಪ್ಪ ಎಂದುಕೊಳ್ಳುತ್ತೇವೆ. ಆದರೆ ಇದೂ ಕಲಬೆರಕೆ ಎಂದು ಸಂಶೋಧನೆ ಹೇಳಿದೆ. 

ಬೆಂಗಳೂರು (ಡಿ. 04): ಪತಂಜಲಿ ಜೇನುತುಪ್ಪ, ಡಾಬರ್ ಜೇನುತುಪ್ಪ, ಪರಿಶುದ್ಧ ಜೇನುತುಪ್ಪ, ಆರೋಗ್ಯಕ್ಕೆ ಒಳ್ಳೆಯದು ಎಂದು ತೆಗೆದುಕೊಳ್ಳುತ್ತೇವೆ. ನಾವು ತಿನ್ನುತ್ತಿರುವುದು ಶುದ್ಧವಾದ ಜೇನುತುಪ್ಪ ಎಂದುಕೊಳ್ಳುತ್ತೇವೆ. ಆದರೆ ಇದೂ ಕಲಬೆರಕೆ ಎಂದು ಸಂಶೋಧನೆ ಹೇಳಿದೆ. ಈ ಜೇನುತುಪ್ಪದಲ್ಲಿ ಸಕ್ಕರೆ ಸಿರಪ್‌ ಮಿಶ್ರಣವಾಗಿದೆ ಎಂಬ ಆತಂಕಕಾರಿ ವಿಷಯವನ್ನು ಪರಿಸರದ ಮೇಲೆ ನಿಗಾ ಇಡುವ ‘ಸೆಂಟರ್‌ ಫಾರ್‌ ಸೈನ್ಸ್‌ ಆ್ಯಂಡ್‌ ಎನ್ವಿರಾನ್‌ಮೆಂಟ್‌’ (ಸಿಎಸ್‌ಇ) ಸಂಸ್ಥೆ ಸಂಶೋಧಕರು ಹೇಳಿದ್ದಾರೆ. 

ಚೀನಾದ ಟ್ರೇಡ್‌ ಪೋರ್ಟಲ್‌ಗಳು ಸಕ್ಕರೆ ಸಿರಪ್‌ ಪೂರೈಸುತ್ತವೆ. ದೇಶದ ಪ್ರಯೋಗಾಲಯಗಳಲ್ಲಿ ತಪಾಸಣೆಯಲ್ಲೂ ಪತ್ತೆಯಾಗದಂತ ಅಂಶಗಳನ್ನು ಆ ಸಿರಪ್‌ಗಳಲ್ಲಿ ಸೇರಿಸಲಾಗುತ್ತದೆ. ಈ ಕುರಿತು ಸ್ಟಿಂಗ್‌ ಆಪರೇಶನ್‌ ನಡೆಸಿದಾಗ ಅದು ದೃಢಪಟ್ಟಿದೆ ಎಂದು ಸಿಎಸ್‌ಇ ಮಹಾನಿರ್ದೇಶಕಿ ಸುನಿತಾ ನಾರಾಯಣ್‌ ಹೇಳಿದ್ದಾರೆ. ಆದರೆ ಕೊನೆಗೆ ಜರ್ಮನಿ ಪ್ರಯೋಗಾಲಯದಲ್ಲಿ 13 ಬ್ರಾಂಡ್‌ಗಳನ್ನು ತಪಾಸಣೆಗೆ ಒಳಪಡಿಸಿದಾಗ 8 ಬ್ರಾಂಡ್‌ಗಳಲ್ಲಿ ಕಲಬೆರಕೆ ಪತ್ತೆಯಾಗಿದೆ ಎಂದು ವರದಿ ಹೇಳಿದೆ. ಹಾಗಾಗಿ ಜೇನುತುಪ್ಪವನ್ನು ತಿನ್ನುವಾಗ ಇರಲಿ ಎಚ್ಚರ..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?