ಈ ಜೇನುತುಪ್ಪವನ್ನು ಬಳಸುವ ಮುನ್ನ ಎಚ್ಚರ; ಸಂಶೋಧನೆ ಹೇಳ್ತಿದೆ ಭಯಂಕರ ವಿಚಾರ!

ಈ ಜೇನುತುಪ್ಪವನ್ನು ಬಳಸುವ ಮುನ್ನ ಎಚ್ಚರ; ಸಂಶೋಧನೆ ಹೇಳ್ತಿದೆ ಭಯಂಕರ ವಿಚಾರ!

Published : Dec 04, 2020, 04:53 PM ISTUpdated : Dec 04, 2020, 04:58 PM IST

ಪತಂಜಲಿ ಜೇನುತುಪ್ಪ, ಡಾಬರ್ ಜೇನುತುಪ್ಪ, ಪರಿಶುದ್ಧ ಜೇನುತುಪ್ಪ, ಆರೋಗ್ಯಕ್ಕೆ ಒಳ್ಳೆಯದು ಎಂದು ತೆಗೆದುಕೊಳ್ಳುತ್ತೇವೆ. ನಾವು ತಿನ್ನುತ್ತಿರುವುದು ಶುದ್ಧವಾದ ಜೇನುತುಪ್ಪ ಎಂದುಕೊಳ್ಳುತ್ತೇವೆ. ಆದರೆ ಇದೂ ಕಲಬೆರಕೆ ಎಂದು ಸಂಶೋಧನೆ ಹೇಳಿದೆ. 

ಬೆಂಗಳೂರು (ಡಿ. 04): ಪತಂಜಲಿ ಜೇನುತುಪ್ಪ, ಡಾಬರ್ ಜೇನುತುಪ್ಪ, ಪರಿಶುದ್ಧ ಜೇನುತುಪ್ಪ, ಆರೋಗ್ಯಕ್ಕೆ ಒಳ್ಳೆಯದು ಎಂದು ತೆಗೆದುಕೊಳ್ಳುತ್ತೇವೆ. ನಾವು ತಿನ್ನುತ್ತಿರುವುದು ಶುದ್ಧವಾದ ಜೇನುತುಪ್ಪ ಎಂದುಕೊಳ್ಳುತ್ತೇವೆ. ಆದರೆ ಇದೂ ಕಲಬೆರಕೆ ಎಂದು ಸಂಶೋಧನೆ ಹೇಳಿದೆ. ಈ ಜೇನುತುಪ್ಪದಲ್ಲಿ ಸಕ್ಕರೆ ಸಿರಪ್‌ ಮಿಶ್ರಣವಾಗಿದೆ ಎಂಬ ಆತಂಕಕಾರಿ ವಿಷಯವನ್ನು ಪರಿಸರದ ಮೇಲೆ ನಿಗಾ ಇಡುವ ‘ಸೆಂಟರ್‌ ಫಾರ್‌ ಸೈನ್ಸ್‌ ಆ್ಯಂಡ್‌ ಎನ್ವಿರಾನ್‌ಮೆಂಟ್‌’ (ಸಿಎಸ್‌ಇ) ಸಂಸ್ಥೆ ಸಂಶೋಧಕರು ಹೇಳಿದ್ದಾರೆ. 

ಚೀನಾದ ಟ್ರೇಡ್‌ ಪೋರ್ಟಲ್‌ಗಳು ಸಕ್ಕರೆ ಸಿರಪ್‌ ಪೂರೈಸುತ್ತವೆ. ದೇಶದ ಪ್ರಯೋಗಾಲಯಗಳಲ್ಲಿ ತಪಾಸಣೆಯಲ್ಲೂ ಪತ್ತೆಯಾಗದಂತ ಅಂಶಗಳನ್ನು ಆ ಸಿರಪ್‌ಗಳಲ್ಲಿ ಸೇರಿಸಲಾಗುತ್ತದೆ. ಈ ಕುರಿತು ಸ್ಟಿಂಗ್‌ ಆಪರೇಶನ್‌ ನಡೆಸಿದಾಗ ಅದು ದೃಢಪಟ್ಟಿದೆ ಎಂದು ಸಿಎಸ್‌ಇ ಮಹಾನಿರ್ದೇಶಕಿ ಸುನಿತಾ ನಾರಾಯಣ್‌ ಹೇಳಿದ್ದಾರೆ. ಆದರೆ ಕೊನೆಗೆ ಜರ್ಮನಿ ಪ್ರಯೋಗಾಲಯದಲ್ಲಿ 13 ಬ್ರಾಂಡ್‌ಗಳನ್ನು ತಪಾಸಣೆಗೆ ಒಳಪಡಿಸಿದಾಗ 8 ಬ್ರಾಂಡ್‌ಗಳಲ್ಲಿ ಕಲಬೆರಕೆ ಪತ್ತೆಯಾಗಿದೆ ಎಂದು ವರದಿ ಹೇಳಿದೆ. ಹಾಗಾಗಿ ಜೇನುತುಪ್ಪವನ್ನು ತಿನ್ನುವಾಗ ಇರಲಿ ಎಚ್ಚರ..!

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?