ಭಾರತ-ಚೀನಾ ಗಡಿ ಸಂಘರ್ಷಕ್ಕೆ ನೆಹರು ಕಾರಣ: ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ

ಭಾರತ-ಚೀನಾ ಗಡಿ ಸಂಘರ್ಷಕ್ಕೆ ನೆಹರು ಕಾರಣ: ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ

Published : Dec 13, 2022, 04:34 PM IST

ಭಾರತ-ಚೀನಾ ಗಡಿ ಸಂಘರ್ಷಕ್ಕೆ ಜವಾಹರ್ ಲಾಲ್ ನೆಹರು ಕಾರಣ ಎಂದು ಕಾಂಗ್ರೆಸ್‌ ವಿರುದ್ಧ ಬಿಜೆಪಿ ನಾಯಕ ಸಿ.ಟಿ ರವಿ ಕಿಡಿ ಕಾರಿದ್ದಾರೆ. 
 

ಕಾಂಗ್ರೆಸ್‌ ಮಾಡಿದ ಪ್ರಮಾದದಿಂದ ಸಮಸ್ಯೆ ಈಗ ಆಗ್ತಿದೆ. ಕಾಂಗ್ರೆಸ್‌ ಕಾಲದಲ್ಲೇ ಮಾಡಬೇಕಾಗಿತ್ತು, ಅವರು ಮಾಡಲಿಲ್ಲ. ಕಾಶ್ಮಿರದಲ್ಲೂ ಕಾಂಗ್ರೆಸ್‌ ಸಣ್ಣತನ ಪ್ರದರ್ಶಿಸಿತ್ತು ಎಂದು ಸಿ.ಟಿ ರವಿ ಹೇಳಿದರು. ಭಾರತದ ಸೇನೆ ದುರ್ಬಲವಲ್ಲ, ಪ್ರತಿ ಹಂತದಲ್ಲೂ ಭಾರತೀಯ ಸೇನೆ ಬಲ ತೋರಿಸಿದೆ ಎಂದರು. ಸಂಘರ್ಷದ ಬಗ್ಗೆ ಕಾಂಗ್ರೆಸ್‌ ಹಗುರವಾಗಿ ಮಾತನಾಡಬಾರದು ಎಂದು ಸಿ.ಟಿ ರವಿ ಕಿಡಿ ಕಾರಿದ್ದಾರೆ. 

ಅರುಣಾಚಲ ಪ್ರದೇಶ ಹೊಡೆದಾಟದಲ್ಲಿ ಭಾರತದ ಕನಿಷ್ಠ 20 ಸೈನಿಕರಿಗೆ ಗಾಯ!

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more