ಭಾರತ-ಚೀನಾ ಗಡಿ ಸಂಘರ್ಷಕ್ಕೆ ನೆಹರು ಕಾರಣ: ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ

ಭಾರತ-ಚೀನಾ ಗಡಿ ಸಂಘರ್ಷಕ್ಕೆ ನೆಹರು ಕಾರಣ: ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ

Published : Dec 13, 2022, 04:34 PM IST

ಭಾರತ-ಚೀನಾ ಗಡಿ ಸಂಘರ್ಷಕ್ಕೆ ಜವಾಹರ್ ಲಾಲ್ ನೆಹರು ಕಾರಣ ಎಂದು ಕಾಂಗ್ರೆಸ್‌ ವಿರುದ್ಧ ಬಿಜೆಪಿ ನಾಯಕ ಸಿ.ಟಿ ರವಿ ಕಿಡಿ ಕಾರಿದ್ದಾರೆ. 
 

ಕಾಂಗ್ರೆಸ್‌ ಮಾಡಿದ ಪ್ರಮಾದದಿಂದ ಸಮಸ್ಯೆ ಈಗ ಆಗ್ತಿದೆ. ಕಾಂಗ್ರೆಸ್‌ ಕಾಲದಲ್ಲೇ ಮಾಡಬೇಕಾಗಿತ್ತು, ಅವರು ಮಾಡಲಿಲ್ಲ. ಕಾಶ್ಮಿರದಲ್ಲೂ ಕಾಂಗ್ರೆಸ್‌ ಸಣ್ಣತನ ಪ್ರದರ್ಶಿಸಿತ್ತು ಎಂದು ಸಿ.ಟಿ ರವಿ ಹೇಳಿದರು. ಭಾರತದ ಸೇನೆ ದುರ್ಬಲವಲ್ಲ, ಪ್ರತಿ ಹಂತದಲ್ಲೂ ಭಾರತೀಯ ಸೇನೆ ಬಲ ತೋರಿಸಿದೆ ಎಂದರು. ಸಂಘರ್ಷದ ಬಗ್ಗೆ ಕಾಂಗ್ರೆಸ್‌ ಹಗುರವಾಗಿ ಮಾತನಾಡಬಾರದು ಎಂದು ಸಿ.ಟಿ ರವಿ ಕಿಡಿ ಕಾರಿದ್ದಾರೆ. 

ಅರುಣಾಚಲ ಪ್ರದೇಶ ಹೊಡೆದಾಟದಲ್ಲಿ ಭಾರತದ ಕನಿಷ್ಠ 20 ಸೈನಿಕರಿಗೆ ಗಾಯ!

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more