ಭಾರತ-ಚೀನಾ ಗಡಿ ಸಂಘರ್ಷಕ್ಕೆ ನೆಹರು ಕಾರಣ: ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ

ಭಾರತ-ಚೀನಾ ಗಡಿ ಸಂಘರ್ಷಕ್ಕೆ ನೆಹರು ಕಾರಣ: ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ

Published : Dec 13, 2022, 04:34 PM IST

ಭಾರತ-ಚೀನಾ ಗಡಿ ಸಂಘರ್ಷಕ್ಕೆ ಜವಾಹರ್ ಲಾಲ್ ನೆಹರು ಕಾರಣ ಎಂದು ಕಾಂಗ್ರೆಸ್‌ ವಿರುದ್ಧ ಬಿಜೆಪಿ ನಾಯಕ ಸಿ.ಟಿ ರವಿ ಕಿಡಿ ಕಾರಿದ್ದಾರೆ. 
 

ಕಾಂಗ್ರೆಸ್‌ ಮಾಡಿದ ಪ್ರಮಾದದಿಂದ ಸಮಸ್ಯೆ ಈಗ ಆಗ್ತಿದೆ. ಕಾಂಗ್ರೆಸ್‌ ಕಾಲದಲ್ಲೇ ಮಾಡಬೇಕಾಗಿತ್ತು, ಅವರು ಮಾಡಲಿಲ್ಲ. ಕಾಶ್ಮಿರದಲ್ಲೂ ಕಾಂಗ್ರೆಸ್‌ ಸಣ್ಣತನ ಪ್ರದರ್ಶಿಸಿತ್ತು ಎಂದು ಸಿ.ಟಿ ರವಿ ಹೇಳಿದರು. ಭಾರತದ ಸೇನೆ ದುರ್ಬಲವಲ್ಲ, ಪ್ರತಿ ಹಂತದಲ್ಲೂ ಭಾರತೀಯ ಸೇನೆ ಬಲ ತೋರಿಸಿದೆ ಎಂದರು. ಸಂಘರ್ಷದ ಬಗ್ಗೆ ಕಾಂಗ್ರೆಸ್‌ ಹಗುರವಾಗಿ ಮಾತನಾಡಬಾರದು ಎಂದು ಸಿ.ಟಿ ರವಿ ಕಿಡಿ ಕಾರಿದ್ದಾರೆ. 

ಅರುಣಾಚಲ ಪ್ರದೇಶ ಹೊಡೆದಾಟದಲ್ಲಿ ಭಾರತದ ಕನಿಷ್ಠ 20 ಸೈನಿಕರಿಗೆ ಗಾಯ!

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more