ಫೆಂಗಲ್ ಆರ್ಭಟಕ್ಕೆ 30 ವರ್ಷದಲ್ಲೇ ದಾಖಲೆ ಮಳೆ:16 ಗಂಟೆ ವಿಮಾನ ಹಾರಾಟ ನಿಲ್ಲಿಸಿದ್ದ ಚೆನ್ನೈ ಏರ್ ಪೋರ್ಟ್

ಫೆಂಗಲ್ ಆರ್ಭಟಕ್ಕೆ 30 ವರ್ಷದಲ್ಲೇ ದಾಖಲೆ ಮಳೆ:16 ಗಂಟೆ ವಿಮಾನ ಹಾರಾಟ ನಿಲ್ಲಿಸಿದ್ದ ಚೆನ್ನೈ ಏರ್ ಪೋರ್ಟ್

Published : Dec 02, 2024, 03:05 PM IST

ಫೆಂಗಲ್ ಚಂಡಮಾರುತ ತಮಿಳುನಾಡಿನಲ್ಲಿ ಭಾರೀ ಮಳೆ ಮತ್ತು ಅನಾಹುತವನ್ನು ಸೃಷ್ಟಿಸಿದೆ. ಪುದುಚೇರಿಯಲ್ಲಿ ದಾಖಲೆ ಮಳೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಂಡಮಾರುತದ ಪ್ರಭಾವ ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲೂ ಕಂಡುಬರಲಿದೆ.

ಶ್ರೀಲಂಕಾ ನಂತರ ತಮಿಳುನಾಡಿನಲ್ಲಿ ಡೆಡ್ಲಿ ಫೆಂಗಲ್ ಚಂಡಮಾರುತ ಅಬ್ಬರಿಸುತ್ತಿದೆ. ತಮಿಳುನಾಡಿನ ಕರಾವಳಿ ಪ್ರದೇಶಗಳನ್ನು ಅಕ್ಷರಶಃ ಲಾಕ್ ಮಾಡಿ ಇಟ್ಟುಕೊಂಡಿರುವ ಡೆಡ್ಲಿ ಫೆಂಗಲ್, ಬಿಟ್ಟು ಬಿಡದಂತೆ ಮಳೆ ಸುರಿಸುತ್ತಿದೆ. ಕಳೆದ ಮೂರು ದಿನಗಳಿಂದ ಫೆಂಗಲ್ ಆರ್ಭಟಕ್ಕೆ ತಮಿಳುನಾಡು ಸುಸ್ತಾಗಿದೆ. ತಮಿಳು ಕರಾವಳಿ ಪ್ರದೇಶಗಳ ಪರಿಸ್ಥಿತಿ ತುಂಬಾ ಚಿಂತಾಜನಕವಾಗಿದೆ. ಭಾರತೀಯ ಹವಾಮಾನ ಇಲಾಖೆ ಹೇಳಿದಂತೆ ಡಿಸೆಂಬರ್ 2ಕ್ಕೆ ಚಂಡಮಾರುತದ ಅಬ್ಬರ ಕಡಿಮೆ ಆದ್ರೆ ಓಕೆ. ಇಲ್ದಿದ್ರೆ ತಮಿಳುನಾಡು ದೊಡ್ಡ ತೊಂದರೆಯನ್ನು ಎದುರಿಸಬೇಕಾಗಬಹುದು. ಇನ್ನು ಈ ಫೆಂಗಲ್ ಚಂಡಮಾರುತದ ಪ್ರಭಾವ ಕರ್ನಾಟಕದಲ್ಲಿ ಹೇಗಿದೆ ?ಈಗಾಗಲೇ ಶ್ರೀಲಂಕಾದಲ್ಲಿ ಅಬ್ಬರಿಸಿ ತಮಿಳುನಾಡಿಲ್ಲಿ ದೊಡ್ಡ ಭಯವನ್ನೇ ಹುಟ್ಟಿಸಿರೋ ಫೆಂಗಲ್ ಚಂಡಮಾರುತಕ್ಕೆ ಕರ್ನಾಟಕವೂ ಒಂದಿಷ್ಟು ನಡುಗುತ್ತಿದೆ. ಅಷ್ಟಾಗಿ ಮಳೆ ಇಲ್ಲದಿದ್ದರೂ ರಾಜ್ಯದಲ್ಲಿ ವಾತಾವರಣ ತುಂಬಾನೇ ಬದಲಾಗಿದೆ. ಹಾಗಿದ್ರೆ ರಾಜ್ಯಕ್ಕೆ ಮುಂದೆ ಕಾದಿದೆಯಾ ಫೆಂಗಲ್ ದಾಳಿ? ಇದೆಲ್ಲವನ್ನು ನೋಡೋದೇ ಈ ಕ್ಷಣದ ವಿಶೇಷ ಫೆಂಗಲ್ ದಂಗಲ್.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more