ಫೆಂಗಲ್ ಅಬ್ಬರ: ಕಾದಿದ್ಯಾ ಮತ್ತೊಂದು ದುರಂತ, ರಾಜ್ಯಕ್ಕೂ ಇದ್ಯಾ ಆತಂಕ?

ಫೆಂಗಲ್ ಅಬ್ಬರ: ಕಾದಿದ್ಯಾ ಮತ್ತೊಂದು ದುರಂತ, ರಾಜ್ಯಕ್ಕೂ ಇದ್ಯಾ ಆತಂಕ?

Published : Nov 30, 2024, 11:25 AM ISTUpdated : Nov 30, 2024, 11:29 AM IST

ತಮಿಳುನಾಡಿಲ್ಲಿ ಈಗಾಲಗೇ ಫೆಂಗಲ್ ಚಂಡಮಾರುತ ತನ್ನ ಅಬ್ಬರವನ್ನು ಶುರುವಿಟ್ಟುಕೊಂಡಿದೆ. ಇನ್ನೇನು ರಾಜ್ಯಕ್ಕೆ ಎಂಟ್ರಿ ಕೊಡುವುದರಲ್ಲಿದೆ. ಈ ಎರಡು ರಾಜ್ಯಗಳ ಜೊತೆಗೆ ಪುದುಚೇರಿ, ಕೇರಳ ಸೇರಿದಂತೆ ಇನ್ನು ಕೆಲವು ಕಡೆಗಳಲ್ಲಿ ಈ ಫೆಂಗಲ್ ಚಂಡಮಾರುತ ತನ್ನ ಪ್ರಭಾವ ಬೀರಲಿದೆಯಂತೆ. 
 

ಬೆಂಗಳೂರು(ನ.30):  ತಮಿಳುನಾಡಿಗೆ ಡೆಡ್ಲಿ ಫೆಂಗಲ್ ಚಂಡಮಾರುತ ಎಂಟ್ರಿ..! ಶ್ರೀಲಂಕಾದಲ್ಲಿ ಸಿಕ್ಕಿತು ಭೀಕರತೆಯ ಸುಳಿವು..! ಮಹಾಮಳೆಗೆ 12 ಬಲಿ. ಕಣ್ಣ ಮುಂದೆಯೇ ಕುಸಿದು ಬಿದ್ದ ಕಟ್ಟಡ..! ಕಾದಿದ್ಯಾ ಮತ್ತೊಂದು ದುರಂತ..? ರಾಜ್ಯಕ್ಕೂ ಇದ್ಯಾ ಆತಂಕ..? ಇದೆಲ್ಲವನ್ನು ನೋಡೋದೇ ಈ ಕ್ಷಣದ ವಿಶೇಷ ಬರ್ತಿದ್ದಾನೆ ಡೆಡ್ಲಿ ‘ಫೆಂಗಲ್’

ಬಂಗಾಳಕೊಲ್ಲಿಯಲ್ಲಿನ ಹವಾಮಾನ ವೈಪರಿತ್ಯದಿಂದ ಫೆಂಗಲ್ ಚಂಡಮಾರುತ ಜೋರಾಗಿನೇ ಅಬ್ಬರಿಸುತ್ತಿದೆ. ಫೆಂಗಲ್ ಚಂಡಮಾರುತಕ್ಕೆ ಈಗಾಗಲೇ ಶ್ರೀಲಂಕಾ ತತ್ತರಿಸಿದೆ. ಶ್ರೀಲಂಕಾದಲ್ಲಿ ಅಬ್ಬರಿಸಿದ ಫೆಂಗಲ್ ಸುನಾಮಿ ಈಗ ತಮಿಳುನಾಡಿನತ್ತ ಮುಖ ಮಾಡಿದೆ. ತಮಿಳುನಾಡಿನಲ್ಲೂ ದೊಡ್ಡದಾಗಿ ಅಬ್ಬರಿಸುವ ಸೂಚನೆಯನ್ನ ಫೆಂಗಲ್ ಚಂಡಮಾರುತ ಕೊಟ್ಟಾಗಿದೆ. ಈ ಚಂಡಮಾರುತದ ಅಬ್ಬರಕ್ಕೆ ಈಗಾಗಲೇ ಶ್ರೀಲಂಕಾ ಎಷ್ಟು ಸಾವು-ನೋವುಗಳನ್ನು ಕಂಡಿದೆ? ತಮಿಳುನಾಡು ಈ ಚಂಡಮಾರುತ ತಡೆಯಲು ಹೇಗೆಲ್ಲ ತಯಾರಿ ನಡೆಸಿದೆ ಅನ್ನೋದರ ಕುರಿತು ಒಂದಿಷ್ಟು ಇಲ್ಲಿ ನೋಡೋಣ. 

ಅಜ್ಜಿ ಅಬ್ಬರಿಸಿದ್ದ ಸಂಸತ್‌ಗೆ ಮೊಮ್ಮಗಳ ದೊಡ್ಡ ಹೆಜ್ಜೆ!, ಅದೇ ಚಹರೆ ಅದೇ ಕಿಚ್ಚು ಮತ್ತೆ ಬಂದ್ರಾ ಇಂದಿರಾ?

ಒಟ್ಟಿನಲ್ಲಿ ಮೂರು ದಿನಗಳ ಕಾಲ ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹಾಗೆನೇ ಇದರ ಪ್ರಭಾವ ಕರ್ನಾಟಕಕ್ಕೂ ತಟ್ಟಲಿದೆ ಎಂದು ಎಚ್ಚರಿಸಲಾಗಿದೆ. ಹಾಗಿದ್ರೆ ರಾಜ್ಯಕ್ಕೆ ಫೆಂಗಲ್ ಚಂಡಮಾರುತ ಹೇಗೆಲ್ಲ ತೊಂದರೆ ನೀಡಲಿದೆ. 

ಒಂದು ವಾರದ ಹಿಂದೆ ಶ್ರೀಲಂಕಾದಲ್ಲಿ ಭಾರೀ ಪ್ರಮಾಣದಲ್ಲಿ ಫೆಂಗಲ್ ಚಂಡಮಾರುತ ಅಬ್ಬರಿಸಿದೆ. ಈಗ ತಮಿಳುನಾಡಿನಲ್ಲಿ ಈ ಚಂಡಮಾರುತದ ಪರಿಣಾಮ ನಿರಂತರ ಮಳೆ ಸುರಿಯುತ್ತಿದೆ. ಹಾಗಿದ್ರೆ ರಾಜ್ಯಕ್ಕೆ ಈ ಚಂಡಮಾರುತದಿಂದ ಏನೆಲ್ಲ ತೊಂದರೆ ಇದೆ. ಯಾವೆಲ್ಲ ಪ್ರದೇಶಗಳಿಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಅನ್ನೋದನ್ನು ಇಲ್ಲಿ ನೋಡೋಣ. 

ಈ ಫೆಂಗಲ್ ಚಂಡಮಾರುತ ಅತ್ಯಂತ ಭಯಾನಕವಾದ ಚಂಡಮಾರುತವಾಗಿದೆ. ಕ್ಷಣ ಕ್ಷಣಕ್ಕೂ ತಮ್ಮ ರೂಪ ಬದಲಿಸಬಲ್ಲ ಚಂಡಮಾರುತವಾಗಿದೆ. ಹಾಗೆನೇ ದೇಶದಲ್ಲಿ ತಮಿಳುನಾಡಿ ಮತ್ತು ಕರ್ನಾಟಕ ಅಷ್ಟೇ ಅಲ್ಲದೇ ಇನ್ನು ಕೆಲ ರಾಜ್ಯಗಳಿಗೆ ಭಯವನ್ನು ಹುಟ್ಟಿಸಿದೆ. 

ಇಮ್ರಾನ್ ಖಾನ್ ಬೆಂಬಲಿಗರ ಪ್ರತಿಭಟನೆ ನಿಯಂತ್ರಿಸಲಾಗದೇ ಹೈರಾಣಾದ ಪಾಕ್ ಸೇನೆ

ತಮಿಳುನಾಡಿಲ್ಲಿ ಈಗಾಲಗೇ ತನ್ನ ಅಬ್ಬರವನ್ನು ಶುರುವಿಟ್ಟುಕೊಂಡಿದೆ. ಇನ್ನೇನು ರಾಜ್ಯಕ್ಕೆ ಎಂಟ್ರಿ ಕೊಡುವುದರಲ್ಲಿದೆ. ಈ ಎರಡು ರಾಜ್ಯಗಳ ಜೊತೆಗೆ ಪುದುಚೇರಿ, ಕೇರಳ ಸೇರಿದಂತೆ ಇನ್ನು ಕೆಲವು ಕಡೆಗಳಲ್ಲಿ ಈ ಫೆಂಗಲ್ ಚಂಡಮಾರುತ ತನ್ನ ಪ್ರಭಾವ ಬೀರಲಿದೆಯಂತೆ. 

ಹೌದು, ತಮಿಳುನಾಡು, ಕರ್ನಾಟಕ, ಕೇರಳ ಮತ್ತು ಪುದುಚೇರಿ ರಾಜ್ಯಗಳು ಡಿಸೆಂಬರ್ 5ರ ವರೆಗೆ ಎಷ್ಟು ಸಾಧ್ಯ ಅಷ್ಟು ಎಚ್ಚರಿಕೆ ವಹಿಸಿ ಎಂದು ಈಗಾಗಲೇ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more