ನಿಸರ್ಗ ಸೈಕ್ಲೋನ್ ಅಬ್ಬರ; ಮುಂಬೈನಲ್ಲಿ ಶುರುವಾಯ್ತು ಢವಢವ..!

ನಿಸರ್ಗ ಸೈಕ್ಲೋನ್ ಅಬ್ಬರ; ಮುಂಬೈನಲ್ಲಿ ಶುರುವಾಯ್ತು ಢವಢವ..!

Published : Jun 03, 2020, 12:13 PM IST

ಅರಬ್ಬೀ ಸಮುದ್ರ ತಟಕ್ಕೆ ಮಂಗಳವಾರ ಮಧ್ಯರಾತ್ರಿ ನಿಸರ್ಗ ಸೈಕ್ಲೋನ್ ಅಪ್ಪಳಿಸಿದೆ. ಗಂಟೆಗೆ ಬರೋಬ್ಬರಿ 110 ಕಿಲೋ ಮೀಟರ್ ವೇಗದಲ್ಲಿ ನಿಸರ್ಗ ಚಂಡಮಾರುತ ಬೀಸಲಾರಂಭಿಸಿದೆ. ಮಹಾರಾಷ್ಟ್ರ, ಗುಜರಾತ್ ಕರಾವಳಿ ಪ್ರದೇಶದಲ್ಲಿ ಢವಢವ ಶುರುವಾಗಿದೆ.

ಮುಂಬೈ(ಜೂ.03): ಕೊರೋನಾ ವೈರಸ್‌ನಿಂದಾಗಿ ಮೊದಲೇ ತತ್ತರಿಸಿ ಹೋಗಿರುವ ಮಹಾರಾಷ್ಟ್ರಕ್ಕೆ ಇದೀಗ ಮತ್ತೊಂದು ಕಂಟಕ ಎದುರಾಗಿದ್ದು, ನಿಸರ್ಗ ಸೈಕ್ಲೋನ್ ಮುಂಬೈ ಮಂದಿಯ ಎದೆಯಲ್ಲಿ ನಡುಕ ಹುಟ್ಟಿಸಿದೆ.

ಅರಬ್ಬೀ ಸಮುದ್ರ ತಟಕ್ಕೆ ಮಂಗಳವಾರ ಮಧ್ಯರಾತ್ರಿ ನಿಸರ್ಗ ಸೈಕ್ಲೋನ್ ಅಪ್ಪಳಿಸಿದೆ. ಗಂಟೆಗೆ ಬರೋಬ್ಬರಿ 110 ಕಿಲೋ ಮೀಟರ್ ವೇಗದಲ್ಲಿ ನಿಸರ್ಗ ಚಂಡಮಾರುತ ಬೀಸಲಾರಂಭಿಸಿದೆ. ಮಹಾರಾಷ್ಟ್ರ, ಗುಜರಾತ್ ಕರಾವಳಿ ಪ್ರದೇಶದಲ್ಲಿ ಢವಢವ ಶುರುವಾಗಿದೆ.

ಈ ಎರಡು ರಾಜ್ಯಗಳಲ್ಲಿ 33 NDRF ತಂಡಗಳು ಕಾರ್ಯೋನ್ಮುಖವಾಗಿವೆ. ಈಗಾಗಲೇ ಮುಂಬೈ, ಥಾಣೆ, ಪಾಲ್‌ಘರ್‌ನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಕರ್ನಾಟಕ, ಕೇರಳ, ಗೋವಾದಲ್ಲೂ ಚಂಡಮಾರುತದ ಆತಂಕ ಎದುರಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?