‘ರೆಮಲ್’ ಅಬ್ಬರಕ್ಕೆ ಜನಜೀವನವೇ ಅಲ್ಲೋಲಕಲ್ಲೋಲ..ಬಂಗಾಳಕೊಲ್ಲಿಯಿಂದ ಬರುತ್ತಿರುವ ಚಂಡಿ ಮಾರುತ..!

‘ರೆಮಲ್’ ಅಬ್ಬರಕ್ಕೆ ಜನಜೀವನವೇ ಅಲ್ಲೋಲಕಲ್ಲೋಲ..ಬಂಗಾಳಕೊಲ್ಲಿಯಿಂದ ಬರುತ್ತಿರುವ ಚಂಡಿ ಮಾರುತ..!

Published : May 28, 2024, 08:50 AM ISTUpdated : May 28, 2024, 08:51 AM IST

ಪ್ರತಿ ಗಂಟೆಗೆ 135 ಕಿ.ಮೀ ವೇಗದಲ್ಲಿ ನುಗ್ಗಿ ಬರ್ತಿರೋ ಚಂಡಮಾರುತ
ಬಾಂಗ್ಲಾದತ್ತ ನುಗ್ಗಿ ಬಂದಿರೋ ‘ರೆಮಲ್’ ಲಕ್ಷಾಂತರ ಜನ ಸ್ಥಳಾಂತರ
ನೂರಾರು ವಿಮಾನಗಳು.. ರೈಲು, ಹಡಗುಗಳ ಸಂಚಾರ ಸ್ಥಗಿತ..!

ಭಾರೀ ಮಳೆ.. ಭಾರೀ ಬಿರುಗಾಳಿ.. ಸೈಲೆಂಟ್ ಆಗಿ ಎಂಟ್ರಿ ಆದ ರೆಮಲ್(Cyclone Remal) ರಕ್ಕಸ. ಇದು 2024ರ ಮೊದಲ ಚಂಡಮಾರುತವಾಗಿದ್ದು, ಬಂಗಾಳ ಕೊಲ್ಲಿಯಲ್ಲಿ(Bay of Bengal) ಉದ್ಭವವಾಗಿದೆ. ಅಲ್ಲದೇ ಕರ್ನಾಟಕದಲ್ಲೂ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ರೆಮಲ್ ರಾಕ್ಷಸ ಪಕ್ಕದ ಬಾಂಗ್ಲಾ(Bangladesh) ದೇಶದಲ್ಲಿ ಮಾತ್ರ ಅಲ್ಲ, ಭಾರತದಲ್ಲೂ(West Bengal) ದಾಂಗುಡಿ ಇಡುವುದಕ್ಕೆ ಶುರು ಮಾಡಿದ್ದಾನೆ. ಇದರ ಪರಿಣಾಮ ಎಲ್ಲೆಲ್ಲೂ ಜಲವ್ಯೂಹ ಸೃಷ್ಟಿಯಾಗಿದೆ. ಇನ್ನೂ ಈ ವರ್ಷ ಆರಂಭದಿಂದಲೂ ಅಫ್ಘಾನಿಸ್ತಾನಕ್ಕೆ ಜಲಕಂಟಕ ಎಡಬಿಡದೇ ಕಾಡ್ತಿದೆ. ರೆಮಲ್ ಸೈಕ್ಲೋನ್ ಈಗಷ್ಟೇ ಉದ್ಭವ ಆಗಿರುವ ರಾಕ್ಷಸ. ಆದರೆ ಅಫ್ಘಾನಿಸ್ತಾನ್ನಲ್ಲಿ ಕಳೆದ ಕೆಲ ತಿಂಗಳಿನಿಂದ ನಾನ್‌ಸ್ಟಾಪ್ ಆಗಿ, ಪ್ರವಾಹಸುರ ಅಬ್ಬರಿಸುತ್ತಲೇ ಇದ್ದಾನೆ. ಇದರ ಪರಿಣಾಮ ಅಫ್ಘಾನ್ ಜನರ ಜೀವನ, ಅದೇ ಪ್ರವಾಹದ ನೀರಿನಲ್ಲಿ ಕೊಚ್ಚಿಕೊಂಡು ಹೋಗ್ತಿದೆ. ಈ ಒಂದೊಮದು ದೃಶ್ಯಗಳನ್ನ ನೋಡಿ, ಮಳೆಗಾಲ ಬಂದರೆ ಎದರಾಗುವ ಸಮಸ್ಯೆಗಳನ್ನ ನೋಡಿ ಇಂಥಾ ದಿನಗಳೇ ಬರುವುದು ಬೇಡ ಅಂತಿದ್ದಾರೆ. ಸೈಕ್ಲೋನ್ ಬರ್ತಿದೆ ಅಂದ್ರೆ ಅದರ ಎಫೆಕ್ಟ್ ರಣಭೀಕರ ಆಗಿರುತ್ತೆ ಅನ್ನೊ ಸತ್ಯ ಎಲ್ಲರಿಗೂ ಗೊತ್ತು. ಈಗಾಗಲೇ ಬಾಂಗ್ಲಾದಲ್ಲಿ ಸಾವಿನ ಆಟ ಆಡ್ತಿರೋ ರೆಮಲ್ ಕರ್ನಾಟಕಕ್ಕೂ ಎಂಟ್ರಿ ಆಗುವ ಸಾಧ್ಯತೆ ಇದೆ. 

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರು ಇಂದು ಆಪ್ತರಿಗೆ ವ್ಯಯ ಮಾಡಲಿದ್ದು, ಮನಸ್ತಾಪಗಳು ಉಂಟಾಗಲಿವೆ..

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more