‘ರೆಮಲ್’ ಅಬ್ಬರಕ್ಕೆ ಜನಜೀವನವೇ ಅಲ್ಲೋಲಕಲ್ಲೋಲ..ಬಂಗಾಳಕೊಲ್ಲಿಯಿಂದ ಬರುತ್ತಿರುವ ಚಂಡಿ ಮಾರುತ..!

‘ರೆಮಲ್’ ಅಬ್ಬರಕ್ಕೆ ಜನಜೀವನವೇ ಅಲ್ಲೋಲಕಲ್ಲೋಲ..ಬಂಗಾಳಕೊಲ್ಲಿಯಿಂದ ಬರುತ್ತಿರುವ ಚಂಡಿ ಮಾರುತ..!

Published : May 28, 2024, 08:50 AM ISTUpdated : May 28, 2024, 08:51 AM IST

ಪ್ರತಿ ಗಂಟೆಗೆ 135 ಕಿ.ಮೀ ವೇಗದಲ್ಲಿ ನುಗ್ಗಿ ಬರ್ತಿರೋ ಚಂಡಮಾರುತ
ಬಾಂಗ್ಲಾದತ್ತ ನುಗ್ಗಿ ಬಂದಿರೋ ‘ರೆಮಲ್’ ಲಕ್ಷಾಂತರ ಜನ ಸ್ಥಳಾಂತರ
ನೂರಾರು ವಿಮಾನಗಳು.. ರೈಲು, ಹಡಗುಗಳ ಸಂಚಾರ ಸ್ಥಗಿತ..!

ಭಾರೀ ಮಳೆ.. ಭಾರೀ ಬಿರುಗಾಳಿ.. ಸೈಲೆಂಟ್ ಆಗಿ ಎಂಟ್ರಿ ಆದ ರೆಮಲ್(Cyclone Remal) ರಕ್ಕಸ. ಇದು 2024ರ ಮೊದಲ ಚಂಡಮಾರುತವಾಗಿದ್ದು, ಬಂಗಾಳ ಕೊಲ್ಲಿಯಲ್ಲಿ(Bay of Bengal) ಉದ್ಭವವಾಗಿದೆ. ಅಲ್ಲದೇ ಕರ್ನಾಟಕದಲ್ಲೂ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ರೆಮಲ್ ರಾಕ್ಷಸ ಪಕ್ಕದ ಬಾಂಗ್ಲಾ(Bangladesh) ದೇಶದಲ್ಲಿ ಮಾತ್ರ ಅಲ್ಲ, ಭಾರತದಲ್ಲೂ(West Bengal) ದಾಂಗುಡಿ ಇಡುವುದಕ್ಕೆ ಶುರು ಮಾಡಿದ್ದಾನೆ. ಇದರ ಪರಿಣಾಮ ಎಲ್ಲೆಲ್ಲೂ ಜಲವ್ಯೂಹ ಸೃಷ್ಟಿಯಾಗಿದೆ. ಇನ್ನೂ ಈ ವರ್ಷ ಆರಂಭದಿಂದಲೂ ಅಫ್ಘಾನಿಸ್ತಾನಕ್ಕೆ ಜಲಕಂಟಕ ಎಡಬಿಡದೇ ಕಾಡ್ತಿದೆ. ರೆಮಲ್ ಸೈಕ್ಲೋನ್ ಈಗಷ್ಟೇ ಉದ್ಭವ ಆಗಿರುವ ರಾಕ್ಷಸ. ಆದರೆ ಅಫ್ಘಾನಿಸ್ತಾನ್ನಲ್ಲಿ ಕಳೆದ ಕೆಲ ತಿಂಗಳಿನಿಂದ ನಾನ್‌ಸ್ಟಾಪ್ ಆಗಿ, ಪ್ರವಾಹಸುರ ಅಬ್ಬರಿಸುತ್ತಲೇ ಇದ್ದಾನೆ. ಇದರ ಪರಿಣಾಮ ಅಫ್ಘಾನ್ ಜನರ ಜೀವನ, ಅದೇ ಪ್ರವಾಹದ ನೀರಿನಲ್ಲಿ ಕೊಚ್ಚಿಕೊಂಡು ಹೋಗ್ತಿದೆ. ಈ ಒಂದೊಮದು ದೃಶ್ಯಗಳನ್ನ ನೋಡಿ, ಮಳೆಗಾಲ ಬಂದರೆ ಎದರಾಗುವ ಸಮಸ್ಯೆಗಳನ್ನ ನೋಡಿ ಇಂಥಾ ದಿನಗಳೇ ಬರುವುದು ಬೇಡ ಅಂತಿದ್ದಾರೆ. ಸೈಕ್ಲೋನ್ ಬರ್ತಿದೆ ಅಂದ್ರೆ ಅದರ ಎಫೆಕ್ಟ್ ರಣಭೀಕರ ಆಗಿರುತ್ತೆ ಅನ್ನೊ ಸತ್ಯ ಎಲ್ಲರಿಗೂ ಗೊತ್ತು. ಈಗಾಗಲೇ ಬಾಂಗ್ಲಾದಲ್ಲಿ ಸಾವಿನ ಆಟ ಆಡ್ತಿರೋ ರೆಮಲ್ ಕರ್ನಾಟಕಕ್ಕೂ ಎಂಟ್ರಿ ಆಗುವ ಸಾಧ್ಯತೆ ಇದೆ. 

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರು ಇಂದು ಆಪ್ತರಿಗೆ ವ್ಯಯ ಮಾಡಲಿದ್ದು, ಮನಸ್ತಾಪಗಳು ಉಂಟಾಗಲಿವೆ..

39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
Read more